Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋತರೂ ಕ್ವಾಲಿಫಾಯರ್-೧ ಸ್ಥಾನ ಕಾಯ್ದುಕೊಂಡ ಆರ್‌ಸಿಬಿ

ಭಗೀರಥ ಯತ್ನದ ನಂತರವೂ ಮೂರನೇ ಸ್ಥಾನದಲ್ಲಿ ಎಸ್‌ಆರ್‌ಎಚ್

Advertisement

 
ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಪಂದ್ಯಾವಳಿಯ ೬೭ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ೫೫ ರನ್‌ಗಳ ಸುಲಭ ಗೆಲುವು ಪಡೆಯಿತು.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಮೈದಾನದಲ್ಲಿ ಆರ್‌ಸಿಬಿ ೫೫ ರನ್‌ಗಳಿಂದ ಸೋತರೂ ಕ್ವಾಲಿಪಾಯರ್-೧ ಸ್ಥಾನ ಕಾಯ್ದುಕೊಂಡಿತು. ರನ್ ಸರಾಸರಿ ಹೆಚ್ಚಿಸಿಕೊಂಡು ಕ್ವಾಲಿಪಾಯರ್-೧ ಅಥವಾ ಕ್ವಾಲಿಪಾಯರ್-೨ ಕ್ಕೆ ಜಿಗಿಯಬೇಕೆಂಬ ಎಸ್‌ಆರ್‌ಎಚ್ ಆಸೆ ಈಡೇರಲಿಲ್ಲ. ಆದರೆ ಆ ತಂಡದ ಪ್ರಯತ್ನ ಮಾತ್ರ ಅದ್ಭುತವಾಗಿತ್ತು.     
    ಸ್ಕೋರ್ ವಿವರ
ಎಸ್‌ಆರ್‌ಎಚ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೫೫
ಇಶಾನ್ ಕಿಶನ್ ೭೯ (೪೬ ಎಸೆತ, ೮ ಬೌಂಡರಿ, ೩ ಸಿಕ್ಸರ್)
ಅಭಿಷೇಕ ಶರ್ಮಾ ೫೬ (೨೨ ಎಸೆತ, ೪ ಬೌಂಡರಿ, ೫ ಸಿಕ್ಸರ್)
ಹೆನ್ರಿಕ್ ಕ್ಲಾಸೇನ್ ೫೧ (೨೪ ಎಸೆತ, ೨ ಬೌಂಡರಿ, ೫ ಸಿಕ್ಸರ್)
ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೦೦
ರಜತ್ ಪಟಿದಾರ ೫೬ (೩೯ ಎಸೆತ, ೬ ಬೌಂಡರಿ, ೧ ಸಿಕ್ಸರ್)
ವೆಂಕಟೇಶ್ ಅಯ್ಯರ ೪೪ (೧೯ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಕ್ರುನಾಲ್ ಪಾಂಡ್ಯಾ ೪೧ (೩೧ ಎಸೆತ, ೫ ಬೌಂಡರಿ)
ಪAದ್ಯ ಶ್ರೇಷ್ಠ: ಇಶಾನ್ ಕಿಶನ್ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ