Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಆರ್‌ಸಿಬಿ- ದೆಹಲಿ ಕ್ಯಾಪಿಟಲ್ಸ್ ಕದನ

Advertisement
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಶನಿವಾರ ಡಬಲ್ ಪಂದ್ಯಗಳ ಧಮಾಕಾ. ಮೊದಲ ಪಂದ್ಯ ಇಂದು ಮಧ್ಯಾಹ್ನ ೩:೩೦ ಕ್ಕೆ ಆರ್‌ಸಿಬಿ ಹಾಗೂ ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಾವಳಿಯ ೨೬ ನೇ ಪಂದ್ಯ ಇದಾಗಿದೆ. ದೆಹಲಿ ಕ್ಯಾಪಿಟಲ್ಸ್ ೪ ಪಂದ್ಯಗಳಿAದ ೪ ಅಂಕಗಳಿಸಿದ್ದು, ಅಂಕ ಪಟ್ಟಿಯಲ್ಲಿ ೬ ನೇ ಸ್ಥಾನದಲ್ಲಿದೆ. ಆರ್‌ಸಿಬಿ ೫ ಪಂದ್ಯಗಳಿAದ ೮ ಅಂಕಗಳಿಸಿದ್ದು, ದ್ವಿತೀಯ ಸ್ಥಾನದಲ್ಲಿದೆ.
ಇಂದಿನ ಪಂದ್ಯದಲ್ಲಿ ಗೆದ್ದು ತನ್ನ ಸ್ಥಾನಮಾನ ಸುಧಾರಿಸಿಕೊಳ್ಳಲು ದೆಹಲಿ ತಂಡ ಮುಂದೆ ನೋಡುತ್ತಿದ್ದರೆ, ಇಂದೂ ಕೂಡ ಪಂದ್ಯದಲ್ಲಿ ಗೆದ್ದು ೧ ನೇ ಸ್ಥಾನಕ್ಕ ಜಿಗಿಯಲು
ಆರ್‌ಸಿಬಿ ಯತ್ನಿಸಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್