Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

IPL ಟ್ರೋಫಿ ಗೆದ್ದ ಆರ್.ಸಿ.ಬಿ:  ವಡಾ-ಪಾವ ವಿತರಿಸಿದ ಅಭಿಮಾನಿ

Advertisement
ಚಿಕ್ಕೋಡಿ: ಆರ್.ಸಿ.ಬಿ ಹಾಗೂ ಪಂಜಾಬ ಕಿಂಗ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಆರ್.ಸಿ.ಬಿ ಗೆದ್ದರೆ ಉಚಿತವಾಗಿ ವಡಾ-ಪಾವ ವಿತರಣೆ ಮಾಡುತ್ತೇನೆ ಎಂದಿದ್ದ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಮಹಾಲಕ್ಷ್ಮೀ ವಡಾ-ಪಾವ ಅಂಗಡಿಯ ಮಾಲಿಕ ನಾಗೇಶ ಮಂಗುಟೆಯವರು ಮಾತು ಕೊಟ್ಟಂತೆ ಉಚಿತವಾಗಿ ವಡಾ-ಪಾವ ವಿತರಿಸುವ ಮೂಲಕ ಆರ್.ಸಿ.ಬಿ ಮೇಲಿನ ಅಭಿಮಾನವನ್ನು ಎತ್ತಿ ತೋರಿಸಿದ್ದಾರೆ.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-07-at-7.22.10-AM-2.mp4"][/video]

18 ವರ್ಷಗಳ ಬಳಿಕ ಆರ್.ಸಿ.ಬಿ ತಂಡವು ಚೊಚ್ಚಲ ಐಪಿಎಲ್ ಕಪ್ ವನ್ನು ತನ್ನ ಮುಡಿಗೆರಿಸಿಕೊಂಡಿದೆ.ಇದರಿಂದಾಗಿ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಆರ.ಸಿ.ಬಿ‌ ಅಭಿಮಾನಿ‌ ನಾಗೇಶ ಮಂಗುಟೆ ತಮ್ಮ ವಡಾ-ಪಾವ ಅಂಗಡಿಯಲ್ಲಿ ಆರ್.ಸಿ.ಬಿ ಗೆದ್ದರೆ ಉಚಿತವಾಗಿ ವಡಾ-ಪಾವ ನೀಡುವುದಾಗಿ ಘೋಷಿಸಿದರು.ಅದರಂತೆ ಆರ್.ಸಿ.ಬಿ ಫೈನಲ್ ನಲ್ಲಿ ಗೆಲವು ಸಾಧಿಸಿದೆ.



ಕೊಟ್ಟ ಮಾತಂತೆ ನಾಗೇಶ ಮಂಗುಟೆಯವರು ಉಚಿತವಾಗಿ ಸಾಯಂಕಾಲ 4-8 ವರೆಗೆ ಉಚಿತವಾಗಿ ವಡಾ-ಪಾವ ವಿತರಣೆ ಮಾಡಿದ್ದಾರೆ. 2500 ಜನರಿಗೆ ಉಚಿತವಾಗಿ ವಿತರಣೆ ಮಾಡಿದ್ದಾರೆ.ಜನರು ಸಾಲಿನಲ್ಲಿ ನಿಂತೂ ವಡಾ-ಪಾವ ತಿಂದು ನಾಗೇಶಯವರ ಅಭಿಮಾನವನ್ನು ಹಾಡಿಹೊಗಳಿದ್ದಾರೆ.

ಇದೇ ಸಂಧರ್ಭದಲ್ಲಿ ನಾಗೇಶ ಮಂಗಟೆಯವರು ಮಾತನಾಡಿ ನಾನು ಮೊದಲನಿಂದಲೂ ಆರ್.ಸಿ.ಬಿ ತಂಡದ ಅಭಿಮಾನಿ ರಾಹುಲ್ ದ್ರಾವಿಡ ಹಿಡಿದು ವಿರಾಟ ಕೊಹ್ಲಿಯವರ ಪಕ್ಕಾ ಅಭಿಮಾನಿ ನಾನು‌.ಆರ್.ಸಿ.ಬಿ ಟ್ರೋಫಿ ಗೆದ್ದರೆ ಉಚಿತವಾಗಿ ವಡಾ-ಪಾವ ವಿತರಣೆ ಮಾಡುವದಾಗಿ ಹೇಳಿಕೊಂಡಿದೆ.ಅದರಂತೆ ಇವತ್ತು ಉಚಿತವಾಗಿ ವಡಾ-ಪಾವ ವಿತರಣೆ ಮಾಡಿದೇನೆ ಎಂದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ