Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೇ ಗೆದ್ದು ಬೀಗಿದ ಆರ್‌ಸಿಬಿ: ಪಾಯಿಂಟ್ ಪಟ್ಟಿಯಲ್ಲೂ ನಂ.೧

Advertisement
ಬೆAಗಳೂರು: ಆರ್‌ಸಿಬಿ ತಂಡವು ಈ ಬಾರಿಯ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ.
ಕಳೆದ ರಾತ್ರಿ ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಗಿದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ೫ ವಿಕೆಟ್‌ಗಳಿಂದ ಮಣಿಸಿತು.
ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ತಾನಾಡಿರುವ ೫ ಪಂದ್ಯಗಳಿAದ ೪ ರಲ್ಲಿ ಗೆಲುವು ೧ ರಲ್ಲಿ ಸೋಲು ಒಟ್ಟು ೮ ಪಾಯಿಂಟ್‌ಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯಿತು.
ರಾಜಸ್ತಾನ್ ರಾಯಲ್ಸ್ ತಂಡವು ಕೂಡ ಇದೇ ತೆರನಾದ ಸಾಧನೆಯಿಂದ ೫ ಪಂದ್ಯಗಳಿAದ ೮ ಪಾಯಿಂಟ್‌ಗಳನ್ನು ಪಡೆದಿದೆಯಾದರೂ ಆರ್‌ಸಿಬಿ ರನ್ ಸರಾಸರಿ ಉತ್ತಮವಾಗಿರುವುದರಿಂದ ಆರ್‌ಸಿಬಿ ೧ ನೇ ಸ್ಥಾನಕ್ಕೆ ಜಿಗಿದಿದೆ.
ಸ್ಕೋರ್ ವಿವರ
ಲಕ್ನೋ ಸೂಪರ್ ಗೇಂಟ್ಸ್ ೨೦ ಓವರುಗಳಲ್ಲಿ ೧೪೬
ಮಿಚೆಲ್ ಮಾರ್ಷ್ ೪೦ ( ೩೨ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಮುಕುಲ್ ಚೌಧರಿ ೩೯ (೨೮ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಆಯುಷ್ ಬದೋನಿ ೩೮ (೨೪ ಎಸೆತ, ೪ ಬೌಂಡರಿ, ೧ ಸಿಕ್ಸರ್)
ರಾಷಿಕ್ ದಾರ್ ೨೪ ಕ್ಕೆ ೪, ಭುವನೇಶ್ವರ ಕುಮಾರ್ ೨೭ ಕ್ಕೆ ೩,
ಜೋಶ್ ಹೆಜಲ್‌ವುಡ್ ೨೦ ಕ್ಕೆ ೧
ಆರ್‌ಸಿಬಿ ೧೫.೧ ಓವರುಗಳಲ್ಲಿ ೫ ವಿಕೆಟ್‌ಗೆ ೧೪೯
ವಿರಾಟ್ ಕೊಹ್ಲಿ ೪೯ ( ೩೪ ಎಸೆತ, ೬ ಬೌಂಡರಿ, ೧ ಸಿಕ್ಸರ್)
ರಜತ್ ಪಟಿದಾರ ೨೭ (೧೩ ಎಸೆತ, ೧ ಬೌಂಡರಿ, ೩ ಸಿಕ್ಸರ್)
ಅವೇಶ್ ಖಾನ್ ೨೩ ಕ್ಕೆ ೨.
ಪಂದ್ಯ ಶ್ರೇಷ್ಠ: ಜೋಷ್ ಹೆಜಲ್‌ವುಡ್_ ೪-೦-೨೦-೧
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್