LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರಿ ನೌಕರರ ಒಕ್ಕೂಟ ಹಾಗೂ ಸಮಸ್ತ ಗ್ರಾಮಸ್ಥರಿಂದ ಸತ್ಕಾರ ಸಮಾರಂಭ

Advertisement
ರಾಯಬಾಗ : ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅಲಖನುರಿನ ಸರ್ಕಾರಿ ನೌಕರರ ಒಕ್ಕೂಟ ಹಾಗೂ ಸಮಸ್ತ ಗ್ರಾಮಸ್ಥರಿಂದ ಸತ್ಕಾರ ಸಮಾರಂಭ ನಡೆಯಿತು.

ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ನಾಗಪ್ಪ ಸಿಂಗಾಡಿ ಕಂಠಿಕಾರ ಅವರು ಅಧ್ಯಕ್ಷತೆ ಸ್ಥಾನ ವಹಿಸಿಕೊಂಡಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷರು ಸತ್ಕಾರ ಮೂರ್ತಿಗಳು ಶ್ರೀ ಪರಮಪೂಜ್ಯ ಶ್ರೀಕಾಂತ್ ಗುರೂಜಿ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷರು ಶ್ರೀ ಚುನ್ನಪ್ಪ ಪೂಜಾರಿ.

ಅಲಖನುರಿನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಸಂಜು ಹೊರಟ್ಟಿ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷರು ಶ್ರೀ ಮಲ್ಲಪ್ಪ ಅಂಗಡಿ. ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ಶ್ರೀ ಶ್ರೀಶೈಲ ಅಂಗಡಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಯಬಾಗ ತಾಲೂಕ ಅಧ್ಯಕ್ಷರು ಶ್ರೀ ರಮೇಶ್ ಕಲಾರ ಹಾಗೂ ಮಾಜಿ ಯೋಧರು ಈ ಸಮಾರಂಭ ದಲ್ಲಿ ಉಪಸ್ಥಿತರಿದ್ದರು.
ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷರು( ಶ್ರೀ ಚುನ್ನಪ್ಪ ಪೂಜಾರಿ ಅವರಿಗೆ.* ಕರ್ನಾಟಕ ರಾಜ್ಯ ರೈತ ಯೋದ ಪ್ರಶಸ್ತಿ**) ನೀಡಿ ಗೌರವಿಸಲಾಯಿತು.

ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷರು ಶ್ರೀ ಪರಮಪೂಜ್ಯ (ಶ್ರೀ ಶಶಿಕಾಂತ ಗುರೂಜಿ ಅವರಿಗೆ ಕರ್ನಾಟಕ ರಾಜ್ಯ ರೈತ ಕ್ರಾಂತಿಯೋಗಿ ಪ್ರಶಸ್ತಿ) ನೀಡಿ ಗೌರವಿಸಲಾಯಿತು.

ಹಾಗೂ ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ಚಿಕ್ಕ ಮಕ್ಕಳು ಮಹಿಳೆಯರು ಊರಿನ ಗ್ರಾಮಸ್ಥರು ಗುರುಹಿರಿಯರು ರೈತರು ಈ ಸಮಾರಂಭದಲ್ಲಿ ಭಾಗವಾಹಿಸಿದ್ದರು.

ವರದಿ : ಭರತ ಮುರಗುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು