LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ

Advertisement
ರಾಯಚೂರು:- ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಅಡಿ ಪಿ ಎಂ ಎಫ್ ಎಂ ಇ ಯೋಜನೆಯ ಅರ್ಹ ಫಲಾನುಭವಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಕಾರ್ಯಕ್ರಮದಲ್ಲಿ ಭಾಗಿ,


ನಗರದ ಕೃಷಿ ವಿಜ್ಞಾನಗಳ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಪಿ ಎಂ ಎಫ್ ಎಂ ಈ ಯೋಜನೆ ಅಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಂದು ಮೂರು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಸಾಹೇಬರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಫಲಾನುಭವಿಗಳಿಗೆ ಸವಿಸ್ತಾರವಾಗಿ ವಿವರಿಸಿ ತಿಳಿಸಿದರು. ತಾವೆಲ್ಲರು ಮೂರು ದಿನಗಳ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಉದ್ಯಮಿಗಳು ತಾವು ಉದ್ಯಮವನ್ನು ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಫಲಾನುಭವಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಉಪ ಕೃಷಿ ನಿರ್ದೇಶಕರು ನಾಹೀಮ್ ಹುಸೇನ್ ಸಹಯಕ ಕೃಷಿ ನಿರ್ದೇಶಕರು. ಮಲ್ಲಿಕಾರ್ಜುನ ಅಧಿಕಾರಿಗಳು.ಡಿ ಆರ್ ಪಿ ರಮೇಶ್ ರೆಡ್ಡಿ.ಡಿ ಆರ್ ಪಿ ಆಸಾದೂಲ್ಲ.ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ:- ಗಾರಲದಿನ್ನಿ ವೀರನಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ