Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ

Advertisement
ರಾಯಚೂರು:- ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಿಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ ಅಡಿ ಪಿ ಎಂ ಎಫ್ ಎಂ ಇ ಯೋಜನೆಯ ಅರ್ಹ ಫಲಾನುಭವಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಕಾರ್ಯಕ್ರಮದಲ್ಲಿ ಭಾಗಿ,


ನಗರದ ಕೃಷಿ ವಿಜ್ಞಾನಗಳ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ಪಿ ಎಂ ಎಫ್ ಎಂ ಈ ಯೋಜನೆ ಅಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಂದು ಮೂರು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಜಂಟಿ ಕೃಷಿ ಉಪನಿರ್ದೇಶಕ ನಾಹೀಮ್ ಹುಸೇನ್ ಸಾಹೇಬರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಫಲಾನುಭವಿಗಳಿಗೆ ಸವಿಸ್ತಾರವಾಗಿ ವಿವರಿಸಿ ತಿಳಿಸಿದರು. ತಾವೆಲ್ಲರು ಮೂರು ದಿನಗಳ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಉದ್ಯಮಿಗಳು ತಾವು ಉದ್ಯಮವನ್ನು ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಫಲಾನುಭವಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಉಪ ಕೃಷಿ ನಿರ್ದೇಶಕರು ನಾಹೀಮ್ ಹುಸೇನ್ ಸಹಯಕ ಕೃಷಿ ನಿರ್ದೇಶಕರು. ಮಲ್ಲಿಕಾರ್ಜುನ ಅಧಿಕಾರಿಗಳು.ಡಿ ಆರ್ ಪಿ ರಮೇಶ್ ರೆಡ್ಡಿ.ಡಿ ಆರ್ ಪಿ ಆಸಾದೂಲ್ಲ.ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ:- ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್