Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ಸಾವು 

Advertisement
ಮುಂಬೈ: ಪುನೀತ್ ರಾಜ್ಕುಮಾರ್ ಅವರ ಹುಡುಗರು ಚಿತ್ರದ 'ಬೋರ್ಡು ಇರದ ಬಸ್ಸನು', ಕಾಂಟಾ ಲಗಾ ಹಾಡಿ ನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜನಪ್ರಿಯ ಸಂಗೀತ ವೀಡಿಯೊ 'ಕಾಂಟಾ ಲಗಾ' ಮೂಲಕ ಪ್ರಸಿದ್ಧರಾದ ನಟಿ ಮತ್ತು ರೂಪದರ್ಶಿ ಶೆಫಾಲಿ ಜರಿವಾಲಾ ಶುಕ್ರವಾರ ಮುಂಬೈನಲ್ಲಿ ನಿಧನರಾದರು.ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರ ಸಾವಿಗೆ ಕಾರಣ ಹೃದಯಾಘಾತ ಎಂದು ತಿಳಿದುಬಂದಿದೆ.

ಶುಕ್ರವಾರ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಶೆಫಾಲಿ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರ ಪತಿ ನಟ ಪರಾಗ್ ತ್ಯಾಗಿ ಅವರು ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರ ಅಷ್ಟರ ವೇಳೆಗೆ ನಟಿ ಮತಪಟ್ಟಿದ್ದರು ಎಂದು ವೈದ್ಯರು ತಿಳಿಸಿದಾರೆ.

ಶೆಫಾಲಿ ಜರಿವಾಲಾ 2000 ರ ದಶಕದ ಆರಂಭದಲ್ಲಿ ಕಾಂಟಾ ಲಗಾ ಎಂಬ ರೀಮಿಕ್ಸ್ ವೀಡಿಯೊದೊಂದಿಗೆ ಜನಪ್ರಿಯರಾದರು. ಇದರಿಂದಾಗಿ ಅವರಿಗೆ 'ಕಾಂಟಾ ಲಗಾ ಗರ್ಲ್' ಎಂಬ ಅಡ್ಡಹೆಸರು ಸಿಕ್ಕಿತು..

ನಂತರ ಅವರು ಸಲ್ಮಾನ್ ಖಾನ್ ಅವರ ಚಲನಚಿತ್ರ ಮುಜ್ಸೆ ಶಾದಿ ಕರೋಗಿಯಲ್ಲಿ ಕೆಲಸ ಮಾಡಿದರು, ಇದರ ಜೊತೆಗೆ ಅವರು ನಾಚ್ ಬಲಿಯೇ ಮತ್ತು ಬಿಗ್ ಬಾಸ್ 13 ನಂತಹ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ