Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ಸಾವು 

Advertisement
ಮುಂಬೈ: ಪುನೀತ್ ರಾಜ್ಕುಮಾರ್ ಅವರ ಹುಡುಗರು ಚಿತ್ರದ 'ಬೋರ್ಡು ಇರದ ಬಸ್ಸನು', ಕಾಂಟಾ ಲಗಾ ಹಾಡಿ ನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜನಪ್ರಿಯ ಸಂಗೀತ ವೀಡಿಯೊ 'ಕಾಂಟಾ ಲಗಾ' ಮೂಲಕ ಪ್ರಸಿದ್ಧರಾದ ನಟಿ ಮತ್ತು ರೂಪದರ್ಶಿ ಶೆಫಾಲಿ ಜರಿವಾಲಾ ಶುಕ್ರವಾರ ಮುಂಬೈನಲ್ಲಿ ನಿಧನರಾದರು.ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರ ಸಾವಿಗೆ ಕಾರಣ ಹೃದಯಾಘಾತ ಎಂದು ತಿಳಿದುಬಂದಿದೆ.

ಶುಕ್ರವಾರ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಶೆಫಾಲಿ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರ ಪತಿ ನಟ ಪರಾಗ್ ತ್ಯಾಗಿ ಅವರು ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರ ಅಷ್ಟರ ವೇಳೆಗೆ ನಟಿ ಮತಪಟ್ಟಿದ್ದರು ಎಂದು ವೈದ್ಯರು ತಿಳಿಸಿದಾರೆ.

ಶೆಫಾಲಿ ಜರಿವಾಲಾ 2000 ರ ದಶಕದ ಆರಂಭದಲ್ಲಿ ಕಾಂಟಾ ಲಗಾ ಎಂಬ ರೀಮಿಕ್ಸ್ ವೀಡಿಯೊದೊಂದಿಗೆ ಜನಪ್ರಿಯರಾದರು. ಇದರಿಂದಾಗಿ ಅವರಿಗೆ 'ಕಾಂಟಾ ಲಗಾ ಗರ್ಲ್' ಎಂಬ ಅಡ್ಡಹೆಸರು ಸಿಕ್ಕಿತು..

ನಂತರ ಅವರು ಸಲ್ಮಾನ್ ಖಾನ್ ಅವರ ಚಲನಚಿತ್ರ ಮುಜ್ಸೆ ಶಾದಿ ಕರೋಗಿಯಲ್ಲಿ ಕೆಲಸ ಮಾಡಿದರು, ಇದರ ಜೊತೆಗೆ ಅವರು ನಾಚ್ ಬಲಿಯೇ ಮತ್ತು ಬಿಗ್ ಬಾಸ್ 13 ನಂತಹ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ