Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಗಳಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Advertisement
ಐಗಳಿ : ಗಣರಾಜ್ಯೋತ್ಸವದ ನಿಮಿತ್ಯ ಐಗಳಿ ಗ್ರಾಮದ ಸಾರ್ವಜನಿಕ ದ್ವಜಾರೋಹಣವನ್ನು ರೇಷ್ಮೆ ಇಲಾಖೆಯ ವಿಶ್ರಾಂತ ಅಧಿಕಾರಿ ಹಾಗೂ ಗ್ರಾ.ಪಂ ಹಿರಿಯ ಸದಸ್ಯರಾದ ಬಸಗೌಡ ಬಿರಾದಾರ ನೆರವೇರಿಸಿದರು. ಈ ವೇಳೆ ಪೋಲಿಸ್ ಪರೇಡ್, ಮಾಜಿ ಸೈನಿಕರು ಸಮವಸ್ತçದಲ್ಲಿ ಮತ್ತು ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಪರೇಡ್ ಮೂಲಕ ಗೌರವ ಸಲ್ಲಿಸುವದರ ಮೂಲಕ ಜನ ಮನ ಸೆಳೆದರು.



ಸ್ಥಳಿಯ ಬಸವೇಶ್ವರ ಪಿ.ಕೆ.ಪಿ.ಎಸ್ ಮುಂದೆ ಕಾರ್ಯದರ್ಶಿ ಚಂದ್ರಕಾಂತಗೌಡ ಪಾಟೀಲ, ಮುರುಘೇಂದ್ರ ಬ್ಯಾಂಕ ಮುಂದೆ ಮಲ್ಲಪ್ಪ ಮಾಕಾಣಿ, ಪಶು ಚಿಕಿತ್ಸಾಲಯದ ಮುಂದೆ ಗ್ರಾ.ಪಂ ಸದಸ್ಯೆ ಭೌರವ್ವಾ ಮಠಪತಿ, ಬಿ.ಸಿ.ಎಮ್ ಹಾಸ್ಟೇಲ್ ಮುಂದೆ ಗ್ರಾ.ಪಂ ಸದಸ್ಯ ಸಂಭಾಜೀ ಜಾಧವ, ಪ್ರಗತಿ ಬ್ಯಾಂಕ ಮುಂದೆ ಪಾಂಡುರಂಗ ಭೊಸಲೆ ಡಿ.ಸಿ.ಸಿ ಬ್ಯಾಂಕ ಮುಂದೆ ಹಿರಿಯರಾದ ಸಿ.ಎಸ್.ನೇಮಗೌಡ, ಗ್ರಾ.ಪಂ ಕಾರ್ಯಾಲಯದಲ್ಲಿ ಗ್ರಾ.ಪಂ ಸದಸ್ಯ ಸುರೇಶ ಬಿಜ್ಜರಗಿ, ಬಸವ ಸಮೀತಿ ಕಾರ್ಯಾಲಯದ ಮುಂದೆ ವಿಶ್ರಾಂತ ಶಿಕ್ಷಕ ಎಸ್.ಜಿ.ಬಿರಾದಾರ, ಮಲ್ಲಿಕಾರ್ಜುನ ಬ್ಯಾಂಕ್ ಮುಂದೆ ಯುವ ನಾಯಕ ಶಿವಾನಂದ ಸಿಂಧೂರ, ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಗ್ರಾ.ಪಂ ಸದಸ್ಯೆ ಶಕುಂತಲಾ ಪಾಟೀಲ, ಸರಕಾರಿ ಕನ್ನಡ ಹಿರಿಯ ಶಾಲೆಯಲ್ಲಿ ಮುಖ್ಯ ಶಿಕ್ಷಕ ಬಿ.ಎಸ್.ಅಡಹಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಗ್ರಾ.ಪಂ ಸದಸ್ಯ ನಿಂಗಪ್ಪ ತೆಲಸಂಗ, ಪೋಲಿಸ್ ಠಾಣೆಯಲ್ಲಿ ಪಿ.ಎಸ್.ಆಯ್ ಚಂದ್ರಶೇಖರ ಸಾಗನೂರ, ಒಣದ್ರಾಕ್ಷಿ ಸಂಸ್ಕರಣಾ ಘಟಕದ ಮುಂದೆ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ, ಹೆಸ್ಕಾಂ ಕಾರ್ಯಾಲಯದಲ್ಲಿ ವ್ಹಿ.ಆರ್.ಗುರುಸ್ವಾಮಿ, ಸಹಾಯಕ ಅಭಿಯಂತರರು, ಸ್ಥಳಿಯ ಕಿರಣರಾಜ ಸೈನಿಕನ ಸ್ಮಾರಕದ ಮುಂದೆ ಮಾಜಿ ಸೈನಿಕರಾದ ರಾಮಗೌಡ ಬಿರಾದಾರ, ಸಿ.ಕೆ.ಜಿ ಬ್ಯಾಂಕ ಮುಂದೆ ಮಾಜಿ ಸೈನಿಕ ಹಾಗೂ ಅಧ್ಯಕ್ಷ ಕಾಶೀನಾಥ ಗದಾಡೆ, ನೆರವೇರಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ