Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಭವನಕ್ಕೆ ಅನುದಾನ ನೀಡುವಂತೆ ಮನವಿ

Advertisement
ಸಿರುಗುಪ್ಪ : ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆಯಿಂದ ನೌಕರರ ಭವನದ ಪುನರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಂಸದ ರಾಜಶೇಖರ್ ಹಿಟ್ನಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಮ್.ಚಂದ್ರಕಾಂತ್ ಅವರು ಮಾತನಾಡಿ ನಮ್ಮ ಶಾಖೆಯ ಕಟ್ಟಡವು ಶಿಥಿಲಗೊಂಡು ದುರ್ಬಲವಾಗಿದೆ. ಆದ್ದರಿಂದ ಸರ್ಕಾರಿ ನೌಕರರು ಒಂದು ಕಡೆ ಸೇರಿಕೊಂಡು ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಸಾರ್ವಜನಿಕರಿಗೆ ಪೂರಕವಾದ ಕಾರ್ಯಕ್ರಮಗಳನ್ನು ಸಂಘಟಿಸಲು ಸಾಧ್ಯವಾಗುತ್ತಿಲ್ಲ.



ಕಾರಣ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ತಮ್ಮ ಸಂಸದರ ಅನುದಾನದಲ್ಲಿ ಎರಡು ಕೋಟಿ ಅನುದಾನ ನೀಡಿ ನಮ್ಮ ಸರ್ಕಾರಿ ನೌಕರರ ಸಂಘದ ಬಹು ವರ್ಷಗಳ ಕನಸನ್ನು ನನಸು ಮಾಡಬೇಕು.
ಸೇವಾ ನಿರತರ ನೌಕರರ ಮೇಲಾಗುವ ಅನಗತ್ಯ ಕಿರುಕುಳ, ದೌರ್ಜನ್ಯಗಳು ಕಂಡುಬಂದಲ್ಲಿ ಸಂಬಂದಿಸಿದವರ ಮೇಲೆ ಕ್ರಮವನ್ನು ತೆಗೆದುಕೊಂಡು ಸರ್ಕಾರಿ ನೌಕರರ ಹಿತವನ್ನು ಕಾಪಾಡಿ ಇನ್ನಷ್ಟು ನ್ಯಾಯ ಸಮ್ಮತ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.

ಇದೇ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಹುಚ್ಚೀರಪ್ಪ, ರಾಜ್ಯ ಪರಿಷತ್ ಸದಸ್ಯ ಪಿ.ಹನುಮಂತಪ್ಪ, ಇನ್ನಿತರ ಪದಾಧಿಕಾರಿಗಳಾದ ಗುರುರಾಜ, ಶಿವರಾಜ್ ಗೋಡೆಕರ್, ಮಂಜುನಾಥ, ಕೆಂಚಪ್ಪ, ಅಲ್ಲಾಭಕ್ಷಿ, ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ