Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಜಿಲ್ಲೆಯಾಗಿ ಘೋಷಿಸಬೇಕು ಆಗ್ರಹಿಸಿ ಮನವಿ

Advertisement
ಕಾಗವಾಡ:ಕಳೆದ 3- 4 ದಶಕಗಳಿಂದ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟ ನಡೆಯುತ್ತಿದ್ದರು ಕೂಡಾ ಸರಕಾರದ ಕಣ್ಣು ಕಾಣತಾಯಿಲ್ಲ ಕಿವಿ ಕೇಳ್ತಾಯಿಲ್ಲ ಹಿಂತಾ ಜನ ವಿರೋಧಿ ಸರಕಾರ ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿಯುವ ಒಳಗಾಗಿ ಬೇಗನೆ ಎಚ್ಚತುಕೊಂಡು ಸುಗ್ರೀವಾಜ್ಞೆಯೊಂದಿಗೆ ಪಥಮ ಆದ್ಯತೆಯೊಂದಿಗೆ ನಮ್ಮ ಚಿಕ್ಕೋಡಿಯನ್ನು ಜಿಲ್ಲೆಯಾಗಿ ಘೋಷಿಸಬೇಕು.ಎಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಮಾನ್ಯ ಕಾಗವಾಡ ತಹಸೀಲ್ದಾರ ಕಾರ್ಯಾಲಯದ ವರೆಗೆ ದಂಡನಮಸ್ಕಾರ (ದಂಡವತ) ಹಾಕುತ್ತಾ ಕಿತ್ತೂರು ಕರ್ನಾಟಕ ಸೇನೆ ಕಾರ್ಯಕತರು ಕಾಗವಾಡ ತಹಶಿಲ್ದಾರ ರವಿಂದ್ರ ಹಾದಿಮನಿಯವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.



ಅವರು ದಿ 18ರಂದು ಕಾಗವಾಡ ತಹಶಿಲ್ದಾರರಿ ಕಾರ್ಯಲಕ್ಕೆ ಭೇಟಿ ನೀಡಿ ಮನವಿ ಸಲಿಸಿದ ಅವರು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸಂಯುಕ್ತ ಆಶ್ರಯದಲ್ಲಿ 01-01-2026 ರಿಂದ ಚಿಕ್ಕೋಡಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸರಕಾರ ಯಾವುದೇ ಕಾರ್ಯಕ್ರಮ ನಡೆದರು ಅಲ್ಲಿ ಕಪ್ಪು ಭಾವುಟ ಪ್ರದರ್ಶಿಷಿಸಲಾಗುವುದು ಎಚ್ಚರಿಸಿದರು.
ನಮ್ಮ ಕರ್ನಾಟಕದ ಹೆಬ್ಬಾಗಿಲು ಕಾಗವಾಡ ತಾಲೂಕು ಘೋಷಣೆಯಾಗಿ 7-8 ವರ್ಷಗಳು ಕಳೆದರು ಕೂಡಾ ಇಲ್ಲಿಯವರೆಗೆ ಪ್ರಜಾ ಸೌಧ ನಿರ್ಮಾಣ ಮಾಡದೆ ಕುಂಟು ನೇಪ ಹೇಳಿಕೊಂಡು ನಮ್ಮ ಕಾಗವಾಡ ತಾಲೂಕ್ಕಿಗೆ ಅನ್ಯಾಯ ವ್ಯಸಗುತ್ತಿರುವುದು ಎಷ್ಟು ಸರಿಹೇಳಿ ಸ್ವಾಮಿ?.

ನಮ್ಮ ಪಕ್ಕದ ಬಾಬಲೇಶ್ವರ ಹಾಗೂ ತಿಕೋಟಾ ಕೂಡಾ ಕಾಗವಾಡದ ಜೊತೆಯಲ್ಲಿಯ ತಾಲೂಕು ಘೋಷಣೆಯಾಗಿ ಅಲ್ಲಿ ರೂ 15 ಕೋಟಿಗೂ ಅಧಿಕ ಮೊತ್ತದಲ್ಲಿ ಪ್ರಜಾ ಸೌಧ ಸರಕಾರ ನಿರ್ಮಾಣಮಾಡಿ ಕೊಟ್ಟಿದು ಇರುತ್ತದೆ ಆದರೆ ಕಾಗವಾಡ ಮಾತ್ರ ಕೇವಲ ರೂ-8 ಕೋಟಿ ಮಾತ್ರ ಪ್ರಸ್ತಾವನೆಯನ್ನು ಮಾಡಿ ಕೊಡುತ್ತಿದ್ದು ಇದು ಈ ಸರಕಾರದ ಮಂಡುತನವನ್ನು ಎತ್ತಿ ತೋರುತ್ತಿದೆ.

ಮುಖ್ಯಮಂತ್ರಿಗಳಿಗೆ ಕಿತ್ತೂರು ಕರ್ನಾಟಕ ಸೇನೆವತಿಯಿಂದ ನಾವು ಅಗ್ರಹವನ್ನು ಮಾಡುತ್ತೇವೆ .
ಬಬಲೇಶ್ವರ ಹಾಗೂ ತಿಕೋಟಾಕ್ಕೆ ₹15 ಕೋಟಿಗೂ ಅಧಿಕ ಮೊತ್ತದ ಪ್ರಜಾ ಸೌಧ ನಿರ್ಮಾಣ ಮಾಡಿ ಕೊಟ್ಟಿದಿರೋ ಅದೆ ರೀತಿಯ ಮಾದರಿಯಲ್ಲಿ ನಮ್ಮ ಕಾಗವಾಡಕ್ಕೂ ಕೂಡಾ ಯಾವುದೇ ಮಲತಾಯಿ ಧೋರಣೆ ಮಾಡದೆ 31-12-2025 ರ ಒಳಗಾಗಿ ₹15 ಕೋಟಿಗೂ ಅದಿಕ ಮೊತ್ತದ ಪ್ರಜಾ ಸೌಧದ ಮಂಜೂರಾತಿಯನ್ನು ನೀಡಿ ಅಡಿಗಲ್ಲು ಪೂಜೆಮಾಡಿ ಕೆಲಸ ಪ್ರಾರಂಭಿಸಬೇಕು.

ಸಂದರ್ಭದಲ್ಲಿ ಶಿವಾನಂದ ನವಿನಾಳೆ, ರವಿ ಪಾಟೀಲ, ಅಶೋಕ ಕಾಂಬಳೆ,ಅನಿಲ ಭಜಂತ್ರಿ ಉಪಸ್ಥಿತರಿದ್ದರು.
ವರದಿ :ಚಂದ್ರಕಾಂತ್ ಕಾಂಬಳೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ