Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾನಗುಂದಿ ಸಾರ್ವಜನಿಕ ಸ್ಥಳದಲ್ಲಿ ಸ್ಪೀಡ್ ಬ್ರೇಕರ್ ಹಾಕುವಂತೆ ಮನವಿ

Advertisement
ಸೇಡಂ: ತಾಲೂಕಿನ ಯಾನಗುಂದಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ರಸ್ತೆಯ ಮೇಲೆ ಅಪಘಾತಗಳು ಹೆಚ್ಚಾಗುತ್ತಿರುವುದರಿಂದ ಸ್ಪೀಡ್ ಬ್ರೇಕರ್ ಬೇಕೆಂದು ಮಾನ್ಯ ಸಹಾಯಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಉಪವಿಭಾಗ ಸೇಡಂ ರವರಿಗೆ ಅಂಬೇಡ್ಕರ್ ಯುವ ಸೇನೆ ತಾಲೂಕ ಘಟಕ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅಂಬೇಡ್ಕರ್ ಯುವ ಸೇನೆ ತಾಲೂಕ ಅಧ್ಯಕ್ಷರಾದ ಗೋಪಾಲ ಎಲ್ ನಾಟಿಕರ್ ಅವರು ಸೇಡಂ ತಾಲೂಕಿನ ಯಾನಗುಂದಿ ಗ್ರಾಮದ ಮುಖ್ಯ ರಸ್ತೆಯ ಬಸ್ ನಿಲ್ದಾಣ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಮತ್ತು ನಾರಾಯಣಪೇಟಕ್ಕೆ ಹೋಗುವ ರಸ್ತೆಯ ಮೇಲೆ ಇತ್ತೀಚಿನ ದಿನಗಳಲ್ಲಿ ವಾಹನಗಳ ವೇಗ ಹೆಚ್ಚಿರುವುದರಿಂದ ಆಗಾಗ್ಗೆ ವಾಹನ ಅಪಘಾತಗಳು ಸಂಭವಿಸಿ ಮರಣಗಳಾಗುತ್ತಿವೆ. ಈ ರಸ್ತೆ ಮೂಲಕ ಶಾಲಾ ಮಕ್ಕಳು, ವೃದ್ಧರು, ಹಾಗೂ ಸಾರ್ವಜನಿಕರು ಪ್ರತಿ ದಿನ ಮಾತಾ ಮಾಣಿಕೇಶ್ವರಿ ದೇವಸ್ಥಾನಕ್ಕೆ ಸಂಚಾರ ಮಾಡುತ್ತಾರೆ.

ಆದ್ದರಿಂದ ನಮ್ಮ ಮನವಿಯನ್ನು ಗಂಭೀರ ಸ್ವರೂಪದೆದ್ದೆಂದು ಪರಿಗಣಿಸಿ ತಕ್ಷಣವೇ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಹಾಕಿಸಿ ಸಂಚಾರಕ್ಕೆ ಮತ್ತು ಅಪಘಾತಗಳನ್ನು ತಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ