Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತು ನೀಡುವಂತೆ ಮನವಿ

Advertisement
ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ಯ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ರನ್ನು ಭೇಟಿ ಮಾಡಿತು.

ಜನವರಿ 30ರಂದು ಬೆಂಗಳೂರು ವಿಧಾನ ಸೌಧದಲ್ಲಿ ಕೆ ವಿ ಪ್ರಭಾಕರ್ ರನ್ನು ಸಂಘದ ರಾಜ್ಯ ಅಧ್ಯಕ್ಷರಾದ ಜಿ. ಎಂ ರಾಜಶೇಖರ್, ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ನಿವೃತ್ತ ಸೇನಾಧಿಕಾರಿ ಕೃಷ್ಣಪ್ಪ ಹಾಗೂ ಸಮಿತಿಯ ಚಂದ್ರಶೇಖರ್ ಬೆಳಗುoಬ ಹಾಲಪ್ಪ,ಅನಿಲ್ ಚಿಕ್ಕಮಗಳೂರು, ವಿಶು ಕುಮಾರ್ ಅರಸೀಕೆರೆಯವರು ಭೇಟಿ ಮಾಡಿದರು.



ಗ್ರಾಮೀಣ ಪತ್ರಕರ್ತರ ಸಮಸ್ಯೆ ಹಾಗೂ ಸಂಕಷ್ಟಗಳ ಬಗ್ಗೆ ವಿವರ ನೀಡಿದ ರಾಜ್ಯಾಧ್ಯಕ್ಷರಾದ ಜಿ. ಎಂ ರಾಜಶೇಖರ್ ರವರು ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಭದ್ರತೆ ಹಾಗೂ ಸವಲತ್ತು ನೀಡುವಂತೆ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ಮಂತ್ರಿಗಳ ಜೊತೆಗೆ ಕೂಡಾ ಮನವಿ ಮಾಡುವುದಾಗಿ ತಿಳಿಸಿದ ಸಂಘವು ಈ ಬಗ್ಗೆ ಗಮನ ನೀಡುವಂತೆ ಮನವಿ ಮಾಡಿದರು. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ರಾಜ್ಯದಾದ್ಯoತ ಮಾಧ್ಯಮ ವರದಿಗಾರರನ್ನು ಒಗ್ಗೂಡಿಸಿ ಅವರ ಭದ್ರತೆಗಾಗಿ ಅವಿರತ ಶ್ರಮ ವಹಿಸುತ್ತಿದೆ.

ವರದಿ: ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್