Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಪಂಚ ರಾಜ್ಯಗಳ ಫಲಿತಾಂಶ : 823 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ 

Advertisement

​ನವದೆಹಲಿ :ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿಸಲಾದ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. 

ಒಟ್ಟು 823 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದ್ದು, ದೇಶದ ಜನರ ಕಣ್ಣು ಈ ಫಲಿತಾಂಶದ ಮೇಲಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಈ ಬಾರಿ ಚುನಾವಣೆ ನಡೆದಿದೆ.ಒಟ್ಟು 823 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗವು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

​ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

​ತಮಿಳುನಾಡು: ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಮೈತ್ರಿಕೂಟಗಳ ನಡುವೆ ಭಾರಿ ಪೈಪೋಟಿ ಇದೆ.

​ಕೇರಳ: ಆಡಳಿತಾರೂಢ ಎಲ್‌ಡಿಎಫ್ (LDF) ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ಯುಡಿಎಫ್ (UDF) ಕಮ್‌ಬ್ಯಾಕ್ ಮಾಡುತ್ತಾ ಎಂಬುದು ಕುತೂಹಲ ಮೂಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಟಿಗೆ ೧೬೪ ರನ್‌ಗಳ ಟಾರ್ಗೆಟ್ನಾಳೆ ಪಂಚ ರಾಜ್ಯಗಳ ಫಲಿತಾಂಶ : 823 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಕೆಕೆಆರ್‌ಗೆ ೭ ವಿಕೆಟ್‌ಗಳ ಭರ್ಜರಿ ಜಯಪೈಲಟ್ ಎಡವಟ್ಟು :ಡಿಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್ ನಲ್ಲಿ ಇಳಿದ ನಟ ಸುದೀಪ್ ಹೆಲಿಕಾಪ್ಟರ್ ಜೈಲಿನಲ್ಲಿ ನನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ : ನಟ ದರ್ಶನ್ ಅಳಲುಅಕ್ರಮ ಸಂಬಂಧದ ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಮನೆಯಿಂದ ಹೊರ ಹಾಕಿದ ಬಿಎಂಟಿಸಿ ಅಧಿಕಾರಿಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ ಕಪಿಲೇಶ್ವರ ದೇಗುಲ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವುಬೆತ್ತಲೆ ಪೂಜೆಗೆ ಕುಳಿತರೆ ಯುವತಿಗೆ 30 ಲಕ್ಷ ರೂ. ಆಫರ್ : ಜ್ಯೋತಿಷ್ಯಿ ಹೆಸರಿನಲ್ಲಿ ಕಾಮುಕಭೀಕರ ಬೆಂಕಿ ಅವಘಡ: ೯ ಮಂದಿ ಸಾವು