LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಾಳೆ ಪಂಚ ರಾಜ್ಯಗಳ ಫಲಿತಾಂಶ : 823 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ 

Advertisement

​ನವದೆಹಲಿ :ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿಸಲಾದ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. 

ಒಟ್ಟು 823 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದ್ದು, ದೇಶದ ಜನರ ಕಣ್ಣು ಈ ಫಲಿತಾಂಶದ ಮೇಲಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಈ ಬಾರಿ ಚುನಾವಣೆ ನಡೆದಿದೆ.ಒಟ್ಟು 823 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗವು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

​ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

​ತಮಿಳುನಾಡು: ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಮೈತ್ರಿಕೂಟಗಳ ನಡುವೆ ಭಾರಿ ಪೈಪೋಟಿ ಇದೆ.

​ಕೇರಳ: ಆಡಳಿತಾರೂಢ ಎಲ್‌ಡಿಎಫ್ (LDF) ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ಯುಡಿಎಫ್ (UDF) ಕಮ್‌ಬ್ಯಾಕ್ ಮಾಡುತ್ತಾ ಎಂಬುದು ಕುತೂಹಲ ಮೂಡಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ