LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ. ಬಿಡುವಿನ ಸಮಯದಲ್ಲಿ ಆನ್ಲೈನ್ ಮೂಲಕ ಬೋಧನೆ ಮಾಡುತ್ತೆನೆ. ನಿವೃತ್ತ ಪ್ರಾಚಾರ್ಯರು ಜಿ ಎಂ ಗಣಾಚಾರಿ.

Advertisement
ಚನ್ನಮ್ಮನ ಕಿತ್ತೂರು : ಕಿತ್ತೂರಿನ ಆರ್ ಜಿ ಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾರದ ಜಿ ಎಂ ಗಣಾಚಾರಿ ರವರ ಸೇವಾ ನಿವೃತ್ತ ಸಮಾರಂಭ ಆರ್ ಜಿ ಎಸ್ ಪದವಿ ಪೂರ್ವ ಕಾಲೇಜಿನ ಗುರುಭವನದಲ್ಲಿ ಜರುಗಿತು.
ಪ್ರಾಚಾರ್ಯರಾದ ಜಿ ಎಂ ಗಣಾಚಾರಿ ರವರ ಬಗ್ಗೆ ಭಾರತ ವೈಭವ ದಿನ ಪತ್ರಿಕೆಯ ವರದಿಗಾರಾದ ಬಸವರಾಜ ಭೀಮರಾಣಿ ಮತ್ತು ಜಗದೀಶ ಕಡೋಲಿ ಅವರು ಭಾರತ ವೈಭವ ದಿನ ಪತ್ರಿಕೆಯಲ್ಲಿ ಲೇಖನ ಪ್ರಕಟಿಸಿದ್ದರು ಸಮಾರಂಭದ ವೇದಿಕೆಯಲ್ಲಿ ಪೂಜ್ಯರ ಮತ್ತು ಗಣ್ಯರ ನೇತೃತ್ವದಲ್ಲಿ ಭಾರತ ವೈಭವ ದಿನ ಪತ್ರಿಕೆ ಸಂಚಿಕೆ ಬಿಡುಗಡೆ ಮಾಡಲಾಯಿತು. ಜಿ ಎಂ ಗಣಾಚಾರಿ ಅವರ ಬಗ್ಗೆ ಭಾರತ ವೈಭವ ದಿನ ಪತ್ರಿಕೆಯಲ್ಲಿ ಬಂದ ಲೇಖನ ಬಹಳ ಚೆನ್ನಾಗಿ ಬಂದಿದೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಬಿವಿ ನ್ಯೂಸ್ ವರದಿಗಾರರಾದ ಬಸವರಾಜ ಭೀಮರಾಣಿ ಮತ್ತು ಜಗದೀಶ ಕಡೋಲಿ ಅವರು ಜಿ ಎಂ ಗಣಾಚಾರಿ ಅವರನ್ನು ಸಂದರ್ಶನ ಮಾಡಿದರು. ಜಿ ಎಂ ಗಣಾಚಾರಿ ಅವರು ಮಾತನಾಡಿ. 2017 ರಿಂದ 8 ವರ್ಷ ಅಮೋಘ ಸೇವೆಯನ್ನು ಮಾಡಿದ್ದೇನೆ ನನ್ನ ಜೋತೆ ಉಪನ್ಯಾಸಕರು.ವಿಧ್ಯಾರ್ಥಿಗಳು ಎಲ್ಲರೂ ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದರು.

 ವರದಿ : ಜಗದೀಶ ಕಡೋಲಿ. 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ