Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟ್: ಎರಡನೇ ಏಕದಿನ ಪಂದ್ಯದಲ್ಲೂ ಇಂಗ್ಲೆಂಡ್ ಗೆ ಜಯ

Advertisement
ಸೋಫಿಯಾ ಗಾರ್ಡೆನ್ ( ಕಾರ್ಡಿಪ್): ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ 3 ವಿಕೆಟ್ ಗಳಿಂದ ಜಯಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 50  ಓವರುಗಳನ್ನೂ ಕೂಡ ಆಡದೇ 47.4 ಓವರುಗಳಲ್ಲಿ 308 ರನ್ ಗೆ ಆಲೌಟಾಯಿತು. 309 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 48.5 ಓವರುಗಳಲ್ಲಿ 7 ವಿಕೆಟ್ ಗೆ 312 ರನ್ ಗಳಿಸಿ ಜಯ ಸಾಧಿಸಿತು.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ 47.4 ಓವರುಗಳಲ್ಲಿ 308

ಕಾರ್ಟಿ 103 ( 105 ಎಸೆತ, 13 ಬೌಂಡರಿ), ಸಾಯಿ ಹೋಪ್ 78 (66 ಎಸೆತ, 4 ಬೌಂಡರಿ, 4 ಸಿಕ್ಸರ್) ಬ್ರೆಂಡನ್ ಕಿಂಗ್ 59 (67 ಎಸೆತ, 10 ಬೌಮಡರಿ) ಸಾದಿಕ್ ಮಹಮೂದ್ 37 ಕ್ಕೆ 3, ಅದಿಲ್ ರಷಿದ್ 63 ಕ್ಕೆ 4)

ಇಂಗ್ಲೆಂಡ್  48.5 ಓವರುಗಳಲ್ಲಿ 7 ವಿಕೆಟ್ ಗೆ 312

ಜೂ ರೂಟ್ 166 ( 139 ಎಸೆತ, 21 ಬೌಂಡರಿ, 2 ಸಿಕ್ಸರ್) ವಿಲ್ ಜಾಕ್ಸ್ 49 ( 58 ಎಸೆತ, 2 ಬೌಂಡರಿ)

ಹ್ಯಾರಿ ಬ್ರೋಕ್ 47 ( 36 ಎಸೆತ, 7 ಬೌಂಡರಿ, 1 ಸಿಕ್ಸರ್) 

ಪಂದ್ಯ ಶ್ರೇಷ್ಠ : ಜೂ ರೂಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ