Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಲಭೆ ಪ್ರಕರಣ ವಾಪಸ್ : ವಿಎಚ್‌ಪಿ ಬೃಹತ್ ಪ್ರತಿಭಟನೆ

Advertisement
ಹುಬ್ಬಳ್ಳಿ:- ಹಳೇಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿರುವುದನ್ನು ಖಂಡಿಸಿ ನಗರದಲ್ಲಿಂದು ವಿಶ್ವ ಹಿಂದೂ ಪರಿಷದ್ ಹುಬ್ಬಳ್ಳಿ ಮಹಾನಗರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.



ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಹತ್ತಿರದ ಇಂಡಿ ಪಂಪ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿಎಚ್‌ಪಿ ಕಾರ್ಯಕರ್ತರು ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸುವುದನ್ನು ಬಿಟ್ಟು ಕರ್ನಾಟಕ ಸರ್ಕಾರ ಕೇಸ್ ವಾಪಸ್ ತೆಗೆದುಕೊಳ್ಳುವುದಾಗಿ ನಿರ್ಧಾರ ಕೈಗೊಂಡಿರುವುದನ್ನು ಖಂಡಿಸಿದರು.
ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ಪ್ರತಿಭಟನೆ ಮಾಡಲಾಗುವುದು. ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣದ ವಿರುದ್ಧ ಹೋರಾಡಲು ಸಿದ್ದರಿದ್ದೇವೆ ಎಂದು ಪ್ರತಿಭಟನಾಕಾರರು ಸ್ಥಳಕ್ಕ ಆಗಮಿಸಿದ ತಹಶೀಲ್ದಾರ ಕಲಗೌಡ ಪಾಟೀಲರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ವಿಶ್ವ ಹಿಂದೂ ಪರಿಷದ್ ಹುಬ್ಬಳ್ಳಿ ಮಹಾನಗರ ಅಧ್ಯಕ್ಷ ಸಂಜೀವ ಬಡಸ್ಕರ, ಕಾರ್ಯದರ್ಶಿ ರಘು ಯಲ್ಲಕ್ಕನವರ,ವಿಭಾಗ ಕಾರ್ಯದರ್ಶಿ ರಮೇಶ ಕದಮ್, ಪ್ರಮುಖರಾದ ಜಯತೀರ್ಥ ಕಟ್ಟಿ, ವಿಜಯ ಕ್ಷೀರಸಾಗರ, ಅಶೋಕ ಅಣವೇಕರ, ಸುಭಾಸ ಡಂಕ, ವಿವೇಕ ಮೊಕಾಶಿ, ಸುನೀಲ ಕಟ್ಟೀಮನಿ, ದಿನೇಶ ವಾಘ್ಮೋಡೆ, ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ:- ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ