Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಲಭೆ ಪ್ರಕರಣ ವಾಪಸ್ : ವಿಎಚ್‌ಪಿ ಬೃಹತ್ ಪ್ರತಿಭಟನೆ

Advertisement
ಹುಬ್ಬಳ್ಳಿ:- ಹಳೇಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿರುವುದನ್ನು ಖಂಡಿಸಿ ನಗರದಲ್ಲಿಂದು ವಿಶ್ವ ಹಿಂದೂ ಪರಿಷದ್ ಹುಬ್ಬಳ್ಳಿ ಮಹಾನಗರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.



ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಹತ್ತಿರದ ಇಂಡಿ ಪಂಪ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿಎಚ್‌ಪಿ ಕಾರ್ಯಕರ್ತರು ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸುವುದನ್ನು ಬಿಟ್ಟು ಕರ್ನಾಟಕ ಸರ್ಕಾರ ಕೇಸ್ ವಾಪಸ್ ತೆಗೆದುಕೊಳ್ಳುವುದಾಗಿ ನಿರ್ಧಾರ ಕೈಗೊಂಡಿರುವುದನ್ನು ಖಂಡಿಸಿದರು.
ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ಪ್ರತಿಭಟನೆ ಮಾಡಲಾಗುವುದು. ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣದ ವಿರುದ್ಧ ಹೋರಾಡಲು ಸಿದ್ದರಿದ್ದೇವೆ ಎಂದು ಪ್ರತಿಭಟನಾಕಾರರು ಸ್ಥಳಕ್ಕ ಆಗಮಿಸಿದ ತಹಶೀಲ್ದಾರ ಕಲಗೌಡ ಪಾಟೀಲರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ವಿಶ್ವ ಹಿಂದೂ ಪರಿಷದ್ ಹುಬ್ಬಳ್ಳಿ ಮಹಾನಗರ ಅಧ್ಯಕ್ಷ ಸಂಜೀವ ಬಡಸ್ಕರ, ಕಾರ್ಯದರ್ಶಿ ರಘು ಯಲ್ಲಕ್ಕನವರ,ವಿಭಾಗ ಕಾರ್ಯದರ್ಶಿ ರಮೇಶ ಕದಮ್, ಪ್ರಮುಖರಾದ ಜಯತೀರ್ಥ ಕಟ್ಟಿ, ವಿಜಯ ಕ್ಷೀರಸಾಗರ, ಅಶೋಕ ಅಣವೇಕರ, ಸುಭಾಸ ಡಂಕ, ವಿವೇಕ ಮೊಕಾಶಿ, ಸುನೀಲ ಕಟ್ಟೀಮನಿ, ದಿನೇಶ ವಾಘ್ಮೋಡೆ, ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ:- ಸುಧೀರ್ ಕುಲಕರ್ಣಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ