Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ ಸಭೆ

Advertisement
ವಿಜಯಪುರ :ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಸಭೆ. ಸಭೆಯನ್ನು ಉದ್ದೇಶಿಸಿ ಡಿವೈಸ್ಪಿ ಬಲ್ಲಪ್ಪ ನಂದಗಾವಿ ಅವರು ಮಾತನಾಡುತ್ತ ಆಟೋ ಚಾಲಕರು ಎಲ್ಲರೂ ರಸ್ತೆ ಸುರಕ್ಷತಾ ಜಾಗೃತಿ_2026*ಬಗ್ಗೆ ಕಡ್ಡಾಯವಾಗಿ ಕಾನೂನನ್ನು ತಿಳಿದುಕೊಂಡು ತಾವುಗಳು ಯಾರಿಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ತಮ್ಮ ತಮ್ಮ ಆಟೋಗಳನ್ನು ಚಲಾಯಿಸಿಬೇಕು ಜೊತೆಗೆ ಪಾರ್ಕಿಂಗ್ ಸ್ಥಳದಲ್ಲೇ ಪಾರ್ಕಿಂಗ್ ಮಾಡಬೇಕು ಎಂದು ಹೇಳಿದರು.

ನಂತರ ಸಿಪಿಐ ಗುರುಶಾಂತಗೌಡ ಅವರು ದಾಶ್ಯಾಳ ಮಾತನಾಡಿ ಆಟೋ ಚಾಲಕರು ಎಲ್ಲರೂ ರಸ್ತೆ ಸುರಕ್ಷತಾ ಜಾಗೃತಿ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳುವ ಮೂಲಕ ಸಾರ್ವಜನಿಕ ಜೊತೆಗೆ ಸರಿಯಾಗಿ ಸಹಕರಿಸಬೇಕು ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತಿದ್ದು ಆ ದಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ತಮ್ಮ ಆಟೋಗಳನ್ನು ಅಡ್ಡಾದಡ್ಡಿ ನಿಲ್ಲಿಸದೆ ತಮಗೆ ನಿಗದಿ ಪಡಿಸಿದ ಪಾರ್ಕಿಂಗ ನಲ್ಲೆ
ನಿಲ್ಲಿಸಿಬೇಕು ಎಂದು ಹೇಳಿದರು.ಈ ಅಧಿಕಾರಿಗಳು ಬಂದ ನಂತರ ಅಪಘಾತ ಪ್ರಕಾರಗಳು ಕಡಿಮೆಯಾಗಿವೆ ಎಂದು ಜನರ ಅಭಿಪ್ರಾಯ.

ಇದೇ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಜಗದೀಶ್ ತಕ್ಕೋಡ, ಬಸವರಾಜ ಶೇಬಗೊಂಡ ಸೇರಿದಂತೆ ಅನೇಕ ಆಟೋ ಚಾಲಕರು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ :ಕೃಷ್ಣ ಎಚ್ ರಾಠೋಡ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ