Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ರೋಡ್ ಶೋ

Advertisement
ಬಾದಾಮಿ:-ಲೋಕಸಭಾ ಚುನಾವಣೆಯ ಬಾಗಲಕೋಟ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ನಡೆಸಿದ ಬಾದಾಮಿ ಶಾಸಕ ಭೀಮಸೇನ್ ಚಿಮ್ಮನಕಟ್ಟಿ..



ಲೋಕಸಭಾ ಚುನಾವಣೆಯ ಬಾಗಲಕೋಟ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ ಪರ ರೋಡ್ ಶೋ ಮೂಲಕ ಬಾದಾಮಿ ಮತಕ್ಷೇತ್ರದ ಗುಳೇದಗುಡ್ಡ ಹಾಗೂ ಕೆರೂರ ಪಟ್ಟಣಗಳಲ್ಲಿ  ಬಾದಾಮಿ ಮತಕ್ಷೇತ್ರದ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ ರೋಡ್ ಶೋ ಮೂಲಕ



ಬಾಗಲಕೋಟ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಸಂಯುಕ್ತಾ ಪಾಟೀಲ್ ಅವರ ಪರ ಪಟ್ಟಣದಲ್ಲಿ *ಬೃಹತ್ ರೋಡ್ ಶೋ ನಡೆಸಿ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಮತಯಾಚನೆ ನಡೆಸಿದರು. ರೋಡ್ ಶೋ ನಲ್ಲಿ ಅಪಾರ ಜನಸ್ತೋಮ ಕಂಡುಬಂದಿತು..

ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಶ್ರೀ ಗೀರಿಶಣ್ಣ ಅಂಕಲಗಿ , ಜಿ.ಪಂ ಮಾಜಿ ಸದಸ್ಯರಾದ ಡಾ. ಎಮ್ ಜಿ ಕಿತ್ತಲಿ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷರಾದ * ಬಿ ಬಿ ಸೂಳಿಕೇರಿ* , ಮುಖಂಡರುಗಳಾದ ಉಸ್ಮಾನ ಅತ್ತಾರ, ಸುರೇಶ ಪೂಜಾರಿ, ಮಲ್ಲು ಹಡಪದ, ಭೀಮಪ್ಪ ಬಾದಾಮಿ, ಮಂಜು ತಿಮ್ಮಾಪುರ, ರಾಜು ಚೋರಗತ್ತಿ, ಯಾಸೀನ್ ಖಾಜಿ, ಶ್ರೀಮತಿ ಮೆಹಬೂಬಿ ಬೈರಕ್ದಾರ್ ಹಾಗೂ ಊರಿನ ಗುರು ಹಿರಿಯರು, ಪ.ಪಂ ಮಾಜಿ ಹಾಗೂ ಹಾಲಿ ಸದಸ್ಯರು, ಮುಂಚುಣಿ ಘಟಕದ  ಪದಾಧಿಕಾರಿಗಳು,ಮುಖಂಡರು, ಮಹಿಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ