Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಿರಾಯಾಸ ಗೆಲುವು

Advertisement
ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 28 ನೇ ಲೀಗ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿತು.

ಇಲ್ಲಿನ ಸ್ವಾಮಿ ಮನಿಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 174 ರನ್ ಗಳನ್ನು ಗಳಿಸಬೇಕಿದ್ದ ರಜತ್ ಪಟಿದಾರ ಬಳಗ ಕೇವಲ 1 ವಿಕೆಟ್ ಕಳೆದುಕೊಂಡು 17.3 ಓವರುಗಳಲ್ಲಿ 175 ರನ್ ಗಳಿಸಿತು. ಇದಕ್ಕೆ ಮುನ್ನ ಬ್ಯಾಟ್ ಮಾಡಿದ್ದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ 20 ಓವರುಗಳಲ್ಲಿ 173 ರನ್ ಗಳನ್ನು ಮಾತ್ರ ಗಳಿಸಲು ಯಶಸ್ವಿಯಾಗಿತ್ತು.

ಸ್ಕೋರ್ ವಿವರ

ರಾಜಸ್ತಾನ ರಾಯಲ್ಸ್ 20 ಓವರುಗಳಲ್ಲಿ 4 ವಿಕೆಟ್ ಗೆ 173

ಯಶಸ್ವಿ ಜೈಸ್ವಾಲ್ 75 ( 47 ಎಸೆತ, 10 ಬೌಂಡರಿ, 2 ಸಿಕ್ಸರ್), ಧ್ರುವ್ ಜುರೆಲ್ ಅಜೇಯ 35 ( 23 ಎಸೆತ, 2 ಬೌಂಡರಿ, 2 ಸಿಕ್ಸರ್)

ರಾಯಲ್ ಚಾಲೆಂಜರ್ಸ್ ಬೆಂಗಳೂರು  17.3 ಓವರುಗಳಲ್ಲಿ 1 ವಿಕೆಟ್ ಗೆ 175

ಫಿಲಿಪ್ ಸಾಲ್ಟ್ 65 ( 33 ಎಸೆತ, 5 ಬೌಂಡರಿ, 6 ಸಿಕ್ಸರ್) ವಿರಾಟ್ ಕೊಯ್ಲಿ ಅಜೇಯ 62 ( 45 ಎಸೆತ, 4 ಬೌಂಡರಿ, 2 ಸಿಕ್ಸರ್)

                                                                                                                          --------------ಪಂದ್ಯ ಶ್ರೇಷ್ಠ: ಫಿಲಿಪ್ ಸಾಲ್ಟ್  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ