Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಳ ವಿವಾಹವಾದ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ

Advertisement
ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/swincentve/HAhome.aspx

ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು.

ವಿಶೇಷ ಸೂಚನೆ : ಸರಳ ವಿವಾಹವಾದ ಒಂದು ವರ್ಷದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ದಂಪತಿಗಳು ಅರ್ಜಿ ಸಲ್ಲಿಸುವುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್