Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಲೇಪೇಟ ಗ್ರಾಮದಲ್ಲಿ ಆರ್ ಎಸ್ ಎಸ್ ಪಥ ಸಂಚಲನ

Advertisement
ಚಿಂಚೋಳಿ:ಸುಲೇಪೆಟ್ ಗ್ರಾಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆರ್ ಎಸ್ ಎಸ್ ವತಿಯಿಂದ ಗ್ರಾಮದ ಬೀದಿ ಬೀದಿಗಳಲ್ಲಿ ಸ್ವಯಂ ಸೇವಕರ ಪಥ ಸಂಚನವನ್ನು ನಡೆಯಲಾಯಿತು ಶತಮಾನೋತ್ಸವದ ಪ್ರಯುಕ್ತ ಎಲ್ಲಾ ಕಾರ್ಯಕರ್ತರು ಸಮವಸ್ತ್ರ ಧರಿಸಿ ಕೈಯಲ್ಲಿ ಲಾಟಿಗಳ ಹಿಡಿದುಕೊಂಡು ಜೈ ಗೋಸ್ ಹಾಕುವುದರ ಮೂಲಕ ಪಥ ಸಂಚಲನವನ್ನು ನಡೆಸಿದರು.

ಸ್ವಯಂ ಸೇವಕರಿಗೆ ಗ್ರಾಮದ ಬೀದಿ ಬೀದಿಗಳಲ್ಲಿ ಹೂವು.ರಂಗೋಲಿ ಹಾಕುವುದರ ಮೂಲಕ ಸರ್ವರಿಗೂ ಸ್ವಾಗತ ಕೋರಿದರು ಸುಲೇಪೇಟ ಗ್ರಾಮದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಗ್ರಾಮದಲ್ಲಿ ವಿಜಯದಶಮಿ ಹಾಗೂ ರಾಷ್ಟ್ರಿಯ ಸ್ವಯಂ ಶತಮಾನೋತ್ಸವ ಪ್ರಯುಕ್ತ ಪಥ ಸಂಚಲನವು ಗುರುನಂಜೇಶ್ವರ ಶಾಲೆ ಹೋರಾಟ ಪಥ ಸಂಚಲನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಾರತ ಮಾತೆಯ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ಮತ್ತು ಸ್ವಯಂ ಸೇವಕರಿಂದ ಆಕರ್ಷಕ ಪಥ ಸಂಚಲನ ಸಮರೂಪ ವೀರಭದ್ರೇಶ್ವರ ಮಹಾದ್ವಾರ ಹತ್ತಿರ ಮುಕ್ತಾಯಗೊಳಿಸಲಾಯಿತು ಗ್ರಾಮದ ಎಲ್ಲಾ ಪ್ರಮುಖ ಮುಖಂಡರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಯಂ ಸೇವಕರಿಗೆ ಗೌರವ ಸಲ್ಲಿಸಿದರು.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ