LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯೋಗ ಪ್ರಾಣಾಯಾಮ ವನ್ನು ರೂಡಿ ಮಾಡಿಕೊಳ್ಳಿ : ಕುಮಾರ್ ಬಡಿಗೇರ್

Advertisement
ಸಂಕೇಶ್ವರ: ಶ್ರೀ ಬಾಪೂಜಿ ಇಂಟರ್ನ್ಯಾಷನಲ್ ಕಾಲೇಜ್ ಹುಕ್ಕೇರಿಯಲ್ಲಿ ನಡೆದ ಸತ್ಕಾರ ಸಮಾರಂಭ ಹಾಗೂ ಸಂಕೇಶ್ವರ ನಗರದ ಪುರಸಭೆ ಕಾರ್ಯಾಲಯದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಶ್ವ ಯೋಗ ದಿನಾಚರಣೆ ನಿಮಿತ್ತ 21 ದಿನಗಳ ಕಾಲ ಯೋಗ ಹಾಗೂ ಪ್ರಾಣಾಯಾಮ ತರಬೇತಿಯನ್ನು ನೀಡಲಾಯಿತು.



ಈ ತರಬೇತಿಯು ಯೋಗ ಗುರುಗಳಾದ ಅಜಯ್ ಸಾರಾಪುರ ಹಾಗೂ ಕುಮಾರ್ ಬಡಿಗೇರ್ ಹುಕ್ಕೇರಿ ಇವರ ನೇತೃತ್ವದಲ್ಲಿ ನಡೆಯಿತು. ನಿತ್ಯ ಬ್ರಾಹ್ಮಿ ಮುಹೂರ್ತದಲ್ಲಿ ಯೋಗ ಮಾಡುವುದರಿಂದ ಶರೀರ ಮತ್ತು ಮನಸ್ಸನ್ನು ಸದ್ದಡ ಗೊಳಿಸಬಹುದು. ಈಗಿನ ಒತ್ತಡದ ಜೀವನದಲ್ಲಿ ಮನುಷ್ಯನ ಜೀವನಶೈಲಿ ಬದಲಾಗಿದ್ದು ಅನೇಕ ರೋಗಗಳಾದ ಸಕ್ಕರೆ ಕಾಯಿಲೆ, ರಕ್ತದ ಒತ್ತಡ, ಮಾನಸಿಕ ಒತ್ತಡ ಪ್ರತಿಯೊಬ್ಬ ಮನುಷ್ಯನಲ್ಲಿ ತೊಂದರೆಯಾಗುತ್ತಿದ್ದು ಇದಕ್ಕೆ ಪರಿಹಾರ ಒಂದೇ ಯೋಗ. ತರಬೇತಿಯಲ್ಲಿ ಸೂರ್ಯ ನಮಸ್ಕಾರದ ಮಹತ್ವ, ಆಹಾರ ಪದ್ಧತಿ ಧ್ಯಾನ ಹೀಗೆ ಅನೇಕ ಮಾಹಿತಿಗಳನ್ನು ನೀಡಲಾಯಿತು. ಪುರಸಭೆಯ ಮುಖ್ಯಾಧಿಕಾರಿಗಳಾದ ಪ್ರಕಾಶ್ ಮಠದ, ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ವಂದೇ ಮಾತರಂ ಯೋಗ ತರಬೇತಿ ಕೇಂದ್ರದ ಯೋಗ ಶಿಬಿರಾರ್ಥಿಗಳಾದ ಮಹಾಂತೇಶ್ ಗಣಾಚಾರಿ ಕಾಡಪ್ಪ ಬಸ್ತುವಾಡ, ಗಣೇಶ್ ಸುತಾರ್, ಶಿವ ಮಂಟೂರಿ ಇತರರು ಈ ಯೋಗ ತರಬೇತಿಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.



ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ