Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ಪ್ರಾಣಾಯಾಮ ವನ್ನು ರೂಡಿ ಮಾಡಿಕೊಳ್ಳಿ : ಕುಮಾರ್ ಬಡಿಗೇರ್

Advertisement
ಸಂಕೇಶ್ವರ: ಶ್ರೀ ಬಾಪೂಜಿ ಇಂಟರ್ನ್ಯಾಷನಲ್ ಕಾಲೇಜ್ ಹುಕ್ಕೇರಿಯಲ್ಲಿ ನಡೆದ ಸತ್ಕಾರ ಸಮಾರಂಭ ಹಾಗೂ ಸಂಕೇಶ್ವರ ನಗರದ ಪುರಸಭೆ ಕಾರ್ಯಾಲಯದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಿಶ್ವ ಯೋಗ ದಿನಾಚರಣೆ ನಿಮಿತ್ತ 21 ದಿನಗಳ ಕಾಲ ಯೋಗ ಹಾಗೂ ಪ್ರಾಣಾಯಾಮ ತರಬೇತಿಯನ್ನು ನೀಡಲಾಯಿತು.



ಈ ತರಬೇತಿಯು ಯೋಗ ಗುರುಗಳಾದ ಅಜಯ್ ಸಾರಾಪುರ ಹಾಗೂ ಕುಮಾರ್ ಬಡಿಗೇರ್ ಹುಕ್ಕೇರಿ ಇವರ ನೇತೃತ್ವದಲ್ಲಿ ನಡೆಯಿತು. ನಿತ್ಯ ಬ್ರಾಹ್ಮಿ ಮುಹೂರ್ತದಲ್ಲಿ ಯೋಗ ಮಾಡುವುದರಿಂದ ಶರೀರ ಮತ್ತು ಮನಸ್ಸನ್ನು ಸದ್ದಡ ಗೊಳಿಸಬಹುದು. ಈಗಿನ ಒತ್ತಡದ ಜೀವನದಲ್ಲಿ ಮನುಷ್ಯನ ಜೀವನಶೈಲಿ ಬದಲಾಗಿದ್ದು ಅನೇಕ ರೋಗಗಳಾದ ಸಕ್ಕರೆ ಕಾಯಿಲೆ, ರಕ್ತದ ಒತ್ತಡ, ಮಾನಸಿಕ ಒತ್ತಡ ಪ್ರತಿಯೊಬ್ಬ ಮನುಷ್ಯನಲ್ಲಿ ತೊಂದರೆಯಾಗುತ್ತಿದ್ದು ಇದಕ್ಕೆ ಪರಿಹಾರ ಒಂದೇ ಯೋಗ. ತರಬೇತಿಯಲ್ಲಿ ಸೂರ್ಯ ನಮಸ್ಕಾರದ ಮಹತ್ವ, ಆಹಾರ ಪದ್ಧತಿ ಧ್ಯಾನ ಹೀಗೆ ಅನೇಕ ಮಾಹಿತಿಗಳನ್ನು ನೀಡಲಾಯಿತು. ಪುರಸಭೆಯ ಮುಖ್ಯಾಧಿಕಾರಿಗಳಾದ ಪ್ರಕಾಶ್ ಮಠದ, ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ವಂದೇ ಮಾತರಂ ಯೋಗ ತರಬೇತಿ ಕೇಂದ್ರದ ಯೋಗ ಶಿಬಿರಾರ್ಥಿಗಳಾದ ಮಹಾಂತೇಶ್ ಗಣಾಚಾರಿ ಕಾಡಪ್ಪ ಬಸ್ತುವಾಡ, ಗಣೇಶ್ ಸುತಾರ್, ಶಿವ ಮಂಟೂರಿ ಇತರರು ಈ ಯೋಗ ತರಬೇತಿಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.



ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ