Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಕೆಡಬ್ಲ್ಯೂ ಲೇಔಟದಲ್ಲಿ ಸ್ಯಾನಿಟರಿ ಕಾಮಗಾರಿಗೆ ಚಾಲನೆ :ಶಾಸಕ ಎಸ್ ಮುನಿರಾಜು

Advertisement
ಬೆಂಗಳೂರು: ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲ ನಗರ ವಾರ್ಡಿನ ಜಿಕೆಡಬ್ಲ್ಯೂ ಲೇಔಟ್ ವೃತ್ತದಲ್ಲಿ ಒಳಚರಂಡಿ ಕಾಮಗಾರಿಗೆ ಶಾಸಕ ಎಸ್ ಮುನಿರಾಜು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ನಂತರ ಅವರು ಕ್ಷೇತ್ರದಲ್ಲಿ ಬಹುತೇಕ ಕಾಮಗಾರಿಗಳು ಚಾಲ್ತಿ ಇವೆ ಕೆಲವು ಕಾಮಗಾರಿಗಳು ಮುಗಿಯುವ ಹಂತದಲ್ಲಿವೆ ಅದರಲ್ಲಿ ರಸ್ತೆ ಡಾಂಬರೀಕರಣ, ಶಾಲಾಕೊಠಡಿಗಳು, ಬಸ್ ತಂಗಾಣುಗಳು, ಮತ್ತು ಪಾರ್ಕ್ ಅಭಿವೃದ್ಧಿ ಹೀಗೆ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಹಿಂದೆ ಎರಡು ಬಾರಿ ಶಾಸಕನಾಗಿದ್ದಾಗ ಇಡೀ ದಾಸರಹಳ್ಳಿ ಕ್ಷೇತ್ರದಲ್ಲಿ ರಸ್ತೆ ಒಳಚರಂಡಿ ಉದ್ಯಾನವನ ಶಾಲೆ ಕೊಠಡಿಗಳು ಅಂಗನವಾಡಿ ನೀರಿನ ವ್ಯವಸ್ಥೆ, ಬೀದಿ ದೀಪಗಳು ಮತದಾರರು, ನಮ್ಮ ಮುಖಂಡರು ಹೇಳಿದ ಕೆಲಸ ಮಾಡಿದ್ದೇನೆ.



ಮತ್ತು ಮೂರನೇ ಬಾರಿಗೆ ನನ್ನ ಕ್ಷೇತ್ರದ ಮತದಾರರು ಶಾಸಕನಾಗಿ ಮಾಡಿದ್ದಾರೆ ಅವರ ಋಣ ತೀರಿಸಲು ಶಕ್ತಿ ಮೀರಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ ನಾನು ಸುಳ್ಳು ಹೇಳಿ ಕೊಂಡು ಐದು ವರ್ಷ ಕಾಲ ಕಳೆಯುವ ಶಾಸಕ ನಾನಲ್ಲಾ ಎಂದು ಸಾರ್ವಜನಿಕರನ್ನು ಉದ್ದೇಶಿಸಿ ಶಾಸಕ ಎಸ್ ಮುನಿರಾಜು ಮಾತನಾಡಿದರು.

ಈ ಸಂದರ್ಭದಲ್ಲಿ ರಾಜಗೋಪಾಲನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳವಾಟರ್, ಮಾಜಿ ಅಧ್ಯಕ್ಷ ಹರೀಶ್, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡಿನ ಬಿಜೆಪಿ ಮುಖಂಡ ಮಂಡ್ಯ ರವಿ, ಜೆಡಿಎಸ್ ಹಿರಿಯ ಮುಖಂಡ ನಂಜುಂಡಪ್ಪ ಅವರ ಸುಪುತ್ರಿ ಪ್ರೇಮಾ ನಂಜುಂಡಪ್ಪ, ಗಂಗಣ್ಣ, ದಿನೇಶ್, ಕಂಪ್ಯೂಟರ್ ವಿಜಯ ಕುಮಾರ್, ಐಪಿನಗರದ ಯುವ ಮುಖಂಡ ಲೋಕೇಶ್ ಸೇರಿದಂತೆ ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ