
ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿ ಕಾಶಪ್ಪ ಮೇದಕ್, ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ್ ಮಾಲ, ಸಹಾಯಕ ಕಾರ್ಯದರ್ಶಿಯಾಗಿ ಸಂಜು ಮಾಲ, ಖಜನ್ಸಿಯಾಗಿ ಶಿವಕುಮಾರ್, ನವೀನ್, ಇವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಸೇಡಂ ತಾಲೂಕಿನ ಸರ್ವಸದಸ್ಯರು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್

