LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೌದ್ಧ ಧರ್ಮ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ ಸದಾನಂದ ತೇರದಾಳ

Advertisement
ಹುಬ್ಬಳ್ಳಿ:ಶೋಷಿತ ಸಮುದಾಯದ ಅನೇಕ ವರ್ಷಗಳ ಬೇಡಿಕೆ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬೌದ್ಧ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ನಿಗಮಕ್ಕೆ ೧ ಸಾವಿರ ಕೋಟಿ ಅನುದಾನ ನೀಡಬೇಕು ಎಂದು ವಿಶ್ವ ಬಹುಜನ ಮತ್ತು ಸಂವಿಧಾನದ ರಕ್ಷಾ ಸೇನಾದ ರಾಷ್ಟç ಘಟಕದ ಅಧ್ಯಕ್ಷ ಸದಾನಂದ ತೆರದಾಳ ಮತ್ತು ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಉಪಾಧ್ಯಕ್ಷ ಶಂಕರ ಅಜಮನಿ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಬುದ್ಧ, ಬಸವ, ಅಂಬೇಡ್ಕರ್ ಅವರ ಸಿದ್ಧಾಂತದAತೆ ನಡೆಯುತ್ತಿದೆ. ಬಿ.ಆರ್. ಅಂಬೇಡ್ಕರ್ ಹಾಗೂ ಸಮಾಜ ಸುಧಾರಕರ ಪುಸ್ತಕವನ್ನು ಉರ್ದುಭಾಷೆಯಲ್ಲಿ ಅನುವಾದಿಸುವುದು. ಬಾಬಾ ಸಾಹೇಬರು ಕರ್ನಾಟಕದ ಕಲಬುರ್ಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭೇಟಿ ನೀಡಿದ ಸ್ಥಳಗಳಿಗೆ ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಕ್ರೆöÊಸ್ತ ಸಂಸ್ಥೆ ಸಹಯೋಗದಲ್ಲಿ ಕ್ರೆöÊಸ್ತ ವಸತಿ ಶಾಲೆ ಪ್ರಾರಂಭ. ವಿದ್ಯಾರ್ಥಿ ಆಗುತ್ತಿರುವ ದೌರ್ಜನ್ಯ ತೆಗೆ ರೋಹಿತ್ ವೇಮುಲ ಕಾಯ್ದೆ, ಅಂತರಜಾತಿ ವಿವಾಹದ ದೌರ್ಜನ್ಯ ತಡೆಗೆ ಇವನಮ್ಮವ ಕಾಯ್ದೆ, ಬೌದ್ಧ ಧಮ್ಮಾಚಾರಿಗಳಿಗೆ ೬ ಸಾವಿರ ಗೌರವ ಧನ ನೀಡುವುದು ಸೇರಿ ಅನೇಕ ಘೋಷಣೆ ಮಾಡಿರುವುದು ಸಂತಸ ತಂದಿದೆ ಎಂದರು.

ಸರಕಾರ ಅಭಿವೃದ್ಧಿ ನಿಗಮಕ್ಕೆ ೧ ಸಾವಿರ ಕೋಟಿ ಅನುದಾನ ನೀಡಬೇಕು. ಶಹಾಪೂರದ ಬುದ್ಧ ಮಲಗಿದ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ಹುಬ್ಬಳ್ಳಿ ಸಮೀಪದ ಬೂದನಗುಡ್ಡದ ಹೆಸರನ್ನು ಬದಲಿಸಿ ಬುದ್ಧನ ಗುಡ್ಡವೆಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್.ಪಿ.ಹುಬ್ಬಳ್ಳಿಕರ, ರಮೇಶ ವಡ್ಡಪಲ್ಲಿ, ಉಮೇಶ ಚಲವಾದಿ, ಇಂದುಮತಿ ಶಿರಗಾವಿ ಪಾಲ್ಗೊಂಡಿದ್ದರು

ವರದಿ:ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ