Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧ್ವಿ ಶೈಲ್ ಮುಡಿಗೆ ಫೆಮಿನಾ ಮಿಸ್ ಇಂಡಿಯಾ 2026 ಅವಾರ್ಡ್ 

Advertisement
ಭುವನೇಶ್ವರ: ದೇಶದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ 'ಫೆಮಿನಾ ಮಿಸ್ ಇಂಡಿಯಾ 2026'ರ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಗೋವಾದ ಸುಂದರಿ ಸಾಧ್ವಿ ಶೈಲ್ Sadhvi Sail) ಅವರು ಈ ವರ್ಷದ ಮಿಸ್ ಇಂಡಿಯಾ ವರ್ಲ್ಡ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ ಆವೃತ್ತಿಯ ಈ ಸೌಂದರ್ಯ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ ಅವರು ಈ ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ರಾಜನಂದಿನಿ ಪವಾರ್ ಪ್ರಥಮ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಜಮ್ಮು ಮತ್ತು ಕಾಶ್ಮೀರದ ಶ್ರೀ ಅದ್ವೈತ ದ್ವಿತೀಯ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.


ಯಾರು ಈ ಸಾಧ್ವಿ ಶೈಲ್?


ಗೋವಾದ ಸುಂದರ ಪರಿಸರದಲ್ಲಿ ಬೆಳೆದ ಸಾಧ್ವಿ ಶೈಲ್ ಅವರಿಗೆ ಆರಂಭದಿಂದಲೂ ಸಮಾಜದ ಬಗ್ಗೆ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಅಪಾರ ಆಸಕ್ತಿ. ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಆಸಕ್ತಿ ಹೊಂದಿರುವ ಇವರು, ಕೇವಲ ಸೌಂದರ್ಯವಷ್ಟೇ ಅಲ್ಲದೆ ಬೌದ್ಧಿಕವಾಗಿಯೂ ಮುಂಚೂಣಿಯಲ್ಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್