Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ತಿಂಗಳಿನಿಂದ ಬರದ ಸಂಬಳ : ಬಿಕ್ಕಿ ಬಿಕ್ಕಿ ಅತ್ತ ಮಹಿಳಾ ಹೋಂ ಗಾರ್ಡ್

Advertisement

ಜಾರ್ಖಂಡ್: ಒಂದೆಡೆ ಸರ್ಕಾರಗಳು ಮಹಿಳೆಯರ ಸಬಲೀಕರಣದ ಬಗ್ಗೆ ಭಾಷಣ ಮಾಡುತ್ತವೆ, ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತವೆ. 

ಆದರೆ, ಹಗಲಿರುಳು ಕಷ್ಟಪಟ್ಟು ಕೆಲಸ ಮಾಡುವ ನೌಕರರಿಗೆ ತಿಂಗಳ ಸಂಬಳ ನೀಡಲು ಮಾತ್ರ ಮೀನಾಮೇಷ ಎಣಿಸುತ್ತವೆ. ಇದಕ್ಕೆ ತಾಜಾ ಉದಾಹರಣೆ ಜಮ್‌ಶೆಡ್‌ಪುರದ ಎಂಜಿಎಂ ಆಸ್ಪತ್ರೆಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ನಡೆದಿದೆ. 

ಜಮ್‌ಶೆಡ್‌ಪುರದ ಎಂಜಿಎಂ (MGM) ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಹೋಂಗಾರ್ಡ್ ಸಿಬ್ಬಂದಿಯೊಬ್ಬರು, ಕಳೆದ ಐದು ತಿಂಗಳಿಂದ ತಮಗೆ ವೇತನ ಸಿಗದ ಕಾರಣಕ್ಕೆ ಕೆಲಸದ ಅವಧಿಯಲ್ಲೇ ಕಣ್ಣೀರು ಹಾಕಿದ್ದಾರೆ.

 ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯದಿಂದ ಕಂಗೆಟ್ಟಿರುವ ಈ ಅಧಿಕಾರಿ, ಆಸ್ಪತ್ರೆಯ ಆವರಣದಲ್ಲೇ ತನ್ನ ಅಳಲನ್ನು ತೋಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಳೆದ 5 ತಿಂಗಳಿಂದ ನಮಗೆ ಒಂದು ರೂಪಾಯಿ ಪಾವತಿಯಾಗಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಅನಾರೋಗ್ಯ ಪೀಡಿತಳಾದ ನನಗೆ ಚಿಕಿತ್ಸೆ ಪಡೆಯಲು ಹಣವಿಲ್ಲ. ಸಾಲಗಾರರ ಕಿರುಕುಳ ಹೆಚ್ಚಾಗಿದೆ. ಸಂಬಳ ನೀಡದಿದ್ದರೆ ನನಗೆ ಆತ್ಮ*ತ್ಯೆಯಲ್ಲದೆ ಬೇರೆ ದಾರಿಯಿಲ್ಲ ಎಂದು ಆಕೆ ಕಣ್ಣೀರಿಡುತ್ತಾ ಹತಾಶೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನಮ್ಮ ಪಾರ್ಥಿವ ಶರೀರವನ್ನು ಅಂತಿಮ ಯಾತ್ರೆಗೆ ಕೊಂಡೊಯ್ಯುವ ವೇಳೆ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಎಚ್‌ಐವಿ ಸೋಂಕು ದೃಢ ಬಾಂಗ್ಲಾದೇಶ ತಂಡಕ್ಕೆ ೧೪೪ ರನ್‌ಗಳ ಟಾರ್ಗೆಟ್ಒಂದೇ ಒಂದು ಗೆಲುವು ಸಾಕು ಸ್ಪೇನ್ ಚಾಂಪಿಯನ್ಬೂಮ್ರಾ ಗೈರು: ಐವರು ಬೌಲರುಗಳೊಂದಿಗೆ ಕಣಕ್ಕೆ ಇಳಿದ ಭಾರತಬಾಗಲಕೋಟೆ - ಬೆಳಗಾವಿ ನಡುವೆ ಜೀರೋ ಟ್ರಾಫಿಕ್ ವ್ಯವಸ್ಥೆ : ವ್ಯಕ್ತಿಯ ಅಂಗಾಂಗ ದಾನ ಮಾಡಿದ ಕುಟುಂಬಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಬರ ಪರಿಸ್ಥಿತಿ ಸಮಗ್ರ ವರದಿ ಸಲ್ಲಿಕೆ : ಡಿ. ಕೆ ಶಿವಕುಮಾರ್ ಐದು ತಿಂಗಳಿನಿಂದ ಬರದ ಸಂಬಳ : ಬಿಕ್ಕಿ ಬಿಕ್ಕಿ ಅತ್ತ ಮಹಿಳಾ ಹೋಂ ಗಾರ್ಡ್ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರಾಕಾರ ಮಳೆ : ನಾಲ್ವರು ಬಲಿ, ಐವರು ನಾಪತ್ತೆಭೂಸ್ವಾಧೀನ ನೋಟಿಸಕ್ಕೆ ಧಾರವಾಡ ವಿಭಾಗ ಕೆಐಡಿಬಿಗೆ ರೈತರಿಂದ ಹೋರಾಟದ ಎಚ್ಚರಿಕೆಯ ಸಂದೇಶ.