Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಿಗೆ ಮತ್ತೆ ಒಲಿದ ವಿಜಯಮಾಲೆ.

Advertisement
ಬಾಗಲಕೋಟೆ:- ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಿಗೆ ಮತ್ತೆ ಒಲಿದ ವಿಜಯಮಾಲೆ. ಬಿ ಜೆ ಪಿ ತೆಕ್ಕೆಗೆ ಕೋಟೆ ನಗರಿ ಲೋಕಸಭಾ ಗದ್ದುಗೆ.ಲೋಕಸಭಾ ಚುನಾವಣೆಯಲ್ಲಿ ಸತತ ಗೆಲುವಿನ ಕಿರೀಟವನ್ನೇ ಹೊತ್ತ ಸತತ 4 ಬಾರಿ ಹ್ಯಾಟ್ರಿಕ ಆಗಿದ್ದ ಭಾರತೀಯ ಜನತಾ ಪಕ್ಷದ ಬಾಗಲಕೋಟೆ ಲೋಕಸಭಾ ಚುನಾವಣಾ ಅಭ್ಯರ್ಥಿ ಪಿ ಸಿ ಗದ್ದಿಗೌಡ್ರ 5 ನೇ ಬಾರಿಯೂ 68000 ಅರವತ್ತೇ0ಟು ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಸಂಯುಕ್ತಾ ಪಾಟೀಲ ಅವರನ್ನು ಸೋಲಿಸಿ ಕೋಟೆ ನಗರಿ ಗದ್ದುಗೆಗೆ ಏರಿರುವ ಹಳೇ ಹುಲಿ 5 ನೇ ಬಾರಿ ಗೆದ್ದು ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಎನ್ನಬಹುದು.ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು.



ಮತ ಎಣಿಕೆ ಕೇಂದ್ರದಲ್ಲಿಯೇ ನಮ್ಮ ಮಾದ್ಯಮದಲೆ ಜೊತೆ ಮಾತನಾಡಿ ನನ್ನ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಮುಖಂಡರುಗಳಿಗೆ ಅಭಿನಂದನೆಗಳನ್ನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬಿ ಜೆ ಪಿ ಜಿಲ್ಲಾಧ್ಯಕ್ಷರಾದ ಶಾಂತಗೌಡ. ಟಿ. ಪಾಟೀಲ, ಬಸವಂತಪ್ಪ ತಳವಾರ, ಶೇಬನ್ನವರ ಶಿವು ಭಿಕ್ಷಾವತಿಮಠ, ಶಿವು ಹೋಳಿ ಉಪಸ್ಥಿತರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ