Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛ ಸುಂದರ ಸದಲಗಾ ನಿರ್ಮಾಣಕ್ಕೆ ಬದ್ಧ:ಶಿವಾನಂದ ಭೋಸಲೆ ಅಭಿಮತ

Advertisement
 ಸ್ಲಗ್ ಸ್ವಚ್ಛ ಸುಂದರ ಸದಲಗಾ ನಿರ್ಮಾಣಕ್ಕೆ ಬದ್ಧ. ಶಾಸಕರ ಸದಸ್ಯರ ಸಹಕಾರ್ಯದಿಂದ ಅಭಿವೃದ್ಧಿಗೆ ಚಾಲನೆ. ಮುಖ್ಯಾಧಿಕಾರಿ ಶಿವಾನಂದ ಭೋಸಲೆ ಅಭಿಮತ

ನಿಪ್ಪಾಣಿ: ಸ್ಥಳೀಯ ಶಾಸಕರು ಸಂಸದರು ಪುರಸಭೆಯ ಆಡಳಿತ ಮಂಡಳಿಯ ಸದಸ್ಯರ ಸಹಕಾರ್ಯ ಒಮ್ಮತದ ನಿರ್ಧಾರದೊಂದಿಗೆ ಸದಲಗಾ ಪುರಸಭೆಯ ವತಿಯಿಂದ ಪಾರದರ್ಶಕ ಆಡಳಿತದೊಂದಿಗೆ ಜನತೆಯ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರುಪೂರೈಕೆ ಸ್ವಚ್ಛತೆ ಚೌಚಾಲಯ ರಸ್ತೆ ಡಾಂಬರೀಕರಣ ವಿದ್ಯುತ್ ಪೂರೈಕೆಗಳಂತಹ ಮೂಲಭೂತ ಸಮಸ್ಯೆಗಳಿಗೆ ಪ್ರಾಧಾನ್ಯತೆ ನೀಡುತ್ತಿದ್ದು ಸ್ವಚ್ಛ ಸುಂದರ ಸದಲಗಾ ನಿರ್ಮಾಣಕ್ಕೆ ತಾವು ಬದ್ಧರಾಗಿರುವುದಾಗಿ ಪುರಸಭೆ ಮುಖ್ಯ ಅಧಿಕಾರಿ ಶಿವಾನಂದ ಭೋಸಲೆ ತಿಳಿಸಿದರು. ಸದಲಗಾ ಪುರಸಭೆಯ ಕಾರ್ಯಾಲಯದಲ್ಲಿ ಬಿವಿ ಫೈವ್ ನ್ಯೂಸ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ತಮ್ಮ ಎರಡು ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.



ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಯವರ ಪ್ರಯತ್ನದಿಂದ ಪಟ್ಟಣದ ಹೈಟೆಕ್ ಬಸ್ ನಿಲ್ದಾಣದಲ್ಲಿ ಫೆವರ್ ಬ್ಲಾಕ್ ಅಳವಡಿಕೆ. ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿಯ ದುರಸ್ತಿ ಕಾರ್ಯ, 15 ನೇ ಹಣಕಾಸು ಯೋಜನೆ ಅಡಿ ರತ್ನಪ್ಪ ಕುಂಬಾರ ಚೌಕದಲ್ಲಿ ನೂತನ ಬಸಸ್ಟಾಪ ನಿರ್ಮಾಣ,ಶುದ್ಧ ಕುಡಿಯುವ ನೀರು ಪೂರೈಕೆ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಸೇರಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಿದ್ದು ಕಳೆದ ಅನೇಕ ವರ್ಷಗಳಿಂದ ಪುರಸಭೆಗೆ ಜೆಸಿಬಿ ಯಂತ್ರದ ಸಮಸ್ಯೆ ಉಂಟಾಗುತ್ತಿತ್ತು ಅದನ್ನ ಅರಿತು ಸದ್ಯ ಪುರಸಭೆಗೆ ಜೆಸಿಬಿ ಸೌಲಭ್ಯವನ್ನು ಒದಗಿಸಲಾಗಿದೆ. ಎಂದರು. ಒಟ್ಟಿನಲ್ಲಿ ಸ್ವಚ್ಛ ಸುಂದರ ಸದಲಗಾ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ವರದಿ:ಮಹಾವೀರ ಚಿಂಚಣೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ