Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ವರದಿ ತರಾತುರಿಯಲ್ಲಿ ಜಾರಿ ಮಾಡಲ್ಲ : ಸತೀಶ್ ಜಾರಕಿಹೊಳಿ 

Advertisement
ಹುಬ್ಬಳ್ಳಿ : ಸದ್ಯ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಗೆ ಕುರಿತು ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ವಿಶೇಷ ಸಂಪುಟ ಸಭೆ ಕರೆದಿದೆ. ನಾಳೆ ನಡೆಯುವ ಈ ಒಂದು ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಿಡುಗಡೆಯಾಗುವ ಕುರಿತಂತೆ ಮಹತ್ವದ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಯಾವುದೇ ಈ ಬಗ್ಗೆ ಸತೀಶ್ ಜಾರಕಿಹೊಳಿ ಕಾರಣಕ್ಕೂ ಸರ್ಕಾರ ತರಾತುರಿಯಲ್ಲಿ ಜಾತಿಗಣತಿ ವರದಿ ಜಾರಿ ಮಾಡ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾಧಕ ಬಾಧಕಗಳ ಕುರಿತು ಚರ್ಚೆ ಮಾಡಿ ಸರ್ಕಾರ ಜಾತಿಗಣತಿ ವರದಿ ಜಾರಿ ಕುರಿತು ನಿರ್ಧರಿಸಲಿದೆ.

ತರಾತುರಿಯಲ್ಲಿ ಜಾರಿ ಮಾಡಲ್ಲ. ಇದರ ಹಿಂದೆ ಯಾವುದೇ ರಾಜಕೀಯ ಲಾಭ ಆಗಲಿ ಅಥವಾ ನಷ್ಟ ಇಲ್ಲ. ಕೆಲವರು ಬಹಿರಂಗವಾಗಿ ಗುಪ್ತವಾಗಿ ಸಭೆ ನಡೆಸುತ್ತಿದ್ದಾರೆ ಈ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆದರೆ ಸೂಕ್ತ. ಈ ಕುರಿತು ಬಹಿರಂಗ ಚರ್ಚೆಯಾಗುವುದು ಒಳ್ಳೆಯದು ಎಂದು ತಿಳಿಸಿದರು.

ಇನ್ನು ಇಂದು ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷರಾದಂತಹ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಇರುವ ರಾಜ್ಯಗಳಲ್ಲಿ ಸರ್ಕಾರ ಕೆಡುವಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ದಿನದಿಂದ ನಾನು ಸಹ ಇದನ್ನೇ ಹೇಳುತ್ತಿದ್ದೇನೆ ಕೊನೆಯ ದಿನದವರೆಗೂ ಸರ್ಕಾರ ಕೆಡುವಲು ಯತ್ನಿಸುತ್ತಾರೆ. ನಾವು 140 ಶಾಸಕರಿದ್ದೇವೆ ಯಾವುದೇ ಆತಂಕ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ