ಹಾವೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು.
ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ.
ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.


