LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿದ್ಧರಾಮಯ್ಯರೊಂದಿಗೆ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

Advertisement

ಹಾವೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. 

ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ.

ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್