LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ : ಸತೀಶ್ ಜಾರಕಿಹೊಳಿ

Advertisement

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ, ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರಿಗೇನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.


ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತಿಶ್ ಜಾರಕಿಹೊಳಿ, ಸಿಎಂ ಬದಲಾವಣೆ ಅದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಸ್ವಾಮೀಜಿಗಳಿಗೆ ಏನು ಸಂಬಂಧ? ಸಮಾಜಕಟ್ಟೋದು, ಆಶಿರ್ವಾದ ಮಾಡೋದು ಶ್ರೀಗಳ ಕೆಲಸ. ಈ ರೀತಿ ಹೇಳಿಕೆಗಳನ್ನು ಸ್ವಾಮೀಜಿಗಳು ಕೊಡಬಾರದು ಎಂದಿದ್ದಾರೆ.

ಅವರ ಕಾರ್ಯವ್ಯಾಪ್ತಿ ಬೇರೆ, ನಮ್ಮ ಕಾರ್ಯವ್ಯಾಪ್ತಿ ಬೇರೆ. ಸಿಎಂ ಆಯ್ಕೆ ಮಾಡುವುದು ಶಾಸಕರು ಹಾಗೂ ಹೈಕಮಾಂಡ್. ಸಿಎಂ ಬದಲಾವಣೆ ಚರ್ಚೆಯಿಂದ ಅನವಶ್ಯಕ ಗೊಂದಲ ಸೃಷ್ಟಿಯಾಗುತ್ತಿದೆ.

ಕೆಲವರು ಬದಲಾವಣೆಯಾಗಬೇಕು ಅಂತಾರೆ, ಕೆಲವರು ಬೇಡ ಅಂತಾರೆ. ಈ ಬಗ್ಗೆ ಸಿಎಂ, ಡಿಸಿಎಂ ಅವರನ್ನೇ ಕೇಳಿ ಅವರೇ ಉತ್ತರ ಕೊಡುತ್ತಾರೆ.

ಈಗಾಗಲೇ ಉಸ್ತುವಾರಿಗಳು, ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದದರೆ. 5 ವರ್ಷಗಳ ಕಾಲ ನಮ್ಮ ಸರ್ಕಾರ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ