Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸೌರಭ ಕಾನ್ವೆಂಟಿಗೆ ಹಲವು ಪ್ರಶಸ್ತಿ

Advertisement
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರದ ಸೌರಭ ಕಾನ್ವೆಂಟಿನ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ ಎಂದು ಕಾನ್ವೆಂಟಿನ ಮುಖ್ಯ ಶಿಕ್ಷಕ ಮುನಿರಾಜು ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆಗಸ್ಟ್ 25ರಂದು ನಡೆದ ಮಾಯಸಂದ್ರ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹಲವು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಕಾನ್ವೆಂಟಿನ 7 ನೇ ತರಗತಿ ವಿದ್ಯಾರ್ಥಿನಿ ಖುಷಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಮೊಹಮದ್ ಸೈಫ್ 100 ಮೀಟರ್ ಓಟದಲ್ಲಿ ತೃತೀಯ, ಬಾಲಕಿಯರ ಥ್ರೋಬಾಲ್ ತಂಡ ತೃತೀಯ ಸ್ಥಾನ, ಬಾಲಕರ ಥ್ರೋಬಾಲ್ ತಂಡವು ದ್ವಿತೀಯ, ಬಾಲಕರ ಕಬ್ಬಡಿ ತಂಡವು ನಾಲ್ಕನೇ ಸ್ಥಾನ ಗಳಿಸಿ ಬಹುಮಾನ ಹಾಗೂ ಪ್ರಶಸ್ತಿ ಪಡೆದಿದೆ ಎಂದರು.



ಕ್ರೀಡಾಕೂಟದಲ್ಲಿ ಕ್ರೀಡಾಸ್ಪೂರ್ತಿಯಿಂದ ಉತ್ತಮ ಆಟ ಪ್ರದರ್ಶಿಸಿ ಹಲವು ಕ್ರೀಡೆಗಳಲ್ಲಿ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಕಲ್ಪನಾ, ಶಾಲೆಯ ಮುಖ್ಯಶಿಕ್ಷಕ ಮುನಿರಾಜು, ದೈಹಿಕ ಶಿಕ್ಷಕಿ ಗೀತಾಮಣಿ ಸೇರಿದಂತೆ ಬೋಧಕ, ಬೋಧಕೇತರ ವರ್ಗ ಅಭಿನಂದಿಸಿದೆ.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ