Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ!

Advertisement
ಸಿಂಧನೂರು : ಜುಲೈ 25ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿಂಧನೂರು ನಗರದ ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿಗಳು ಪ್ರತಿಭಟಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲ ಸೌಕರ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಮಾನ್ಯ ತಹಸಿಲ್ದಾರ್ ರರಿಗೆ ಸಲ್ಲಿಸಿದರು.

ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿ ಆಗಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಆದರೆ ಅವುಗಳು ಸಮರ್ಪಕ ಅನುಷ್ಠಾನವಾಗಿದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂಥಾಗಿದೆ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುವುದು ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾದ ಜಮೆಯಾಗಾದೆ ಇರುವುದು ರೈತ ವಿದ್ಯಾನಿಧಿಯನ್ನು ರದ್ದುಗೊಳಿಸುವುದು ಇನ್ನುಳಿದ ವಿದ್ಯಾರ್ಥಿ ವೇತನ ಸರಿಯಾಗಿ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ತಕ್ಷಣ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ - ಪ್ರದೀಪ್ ಪಾಟೀಲ್ ರಾಜ್ಯ ಕಾರ್ಯಕಾರಿಣಿ ಸದಸ್ಯರು, ವೀರಭದ್ರ ಸ್ವಾಮಿ ಸಹ ಕಾರ್ಯದರ್ಶಿ, ಮುದಿಯಪ್ಪ ವಿದ್ಯಾರ್ಥಿ ಪ್ರಮುಖ, ಗಣೇಶ್ ಬಾದರ್ಲಿ ಹಿರಿಯ ಕಾರ್ಯಕರ್ತ ಈ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ