
ಇದನ್ನು ಖಂಡಿಸಿ ಭೀಮವಾದ ದಲಿತ ಸಂಘರ್ಷ ಸಮಿತಿಯು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಉಡುಪಿಯ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಸಾಹೇಬರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಭೀಮವಾದ ಸಂಘರ್ಷ ಸಮಿತಿ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ

Get latest news updates delivered straight to your WhatsApp.