LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜಾಂಬವ ಯುವ ಸೇನೆಯ ಜಿಲ್ಲಾ ಅಧ್ಯಕ್ಷರ ಸನ್ಮಾನ ಹಾಗೂ ತಾಲೂಕಾ ಪದಾಧಿಕಾರಿಗಳ ಆಯ್ಕೆ

Advertisement
ಬಸವನ ಬಾಗೇವಾಡಿ :ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಾಂಬವ ಯುವ ಸೇನೆಯ ಜಿಲ್ಲಾ ಅಧ್ಯಕ್ಷರ ಸನ್ಮಾನ ಹಾಗೂ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಭೆಯ ಜರುಗಿತು.

ಕಲ್ಲು ಸೊನ್ನದ ಮಾತನಾಡುತ್ತಾ ಸಂಘಟನೆಯನ್ನು ಜಿಲ್ಲಾ ಮಟ್ಟದಲ್ಲಿ ಎಲ್ಲರೂ ಸೇರಿ ಮುನ್ನಡಿಸಿಕೊಂಡು ಹೋಗುವಂತೆ ಮತ್ತು ನನ್ನಿಂದ ಏನೇ ಸಹಾಯ ಸಹಕಾರ ಬೇಕೆಂದರೂ ಮಾಡುತ್ತೇನೆ ಅಂತ ಹೇಳಿದರು.



ಜಾಂಬವ ಜಿಲ್ಲಾ ಅಧ್ಯಕ್ಷರಾದ ಬಸಲಿಂಗಪ್ಪ ನಂದಿ ಸಂಘಟನೆಯನ್ನು ಉದ್ದೇಶಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಇದೇ ಸಮಯದಲ್ಲಿ ತಾಲೂಕ ಅಧ್ಯಕ್ಷರಾದ ಬಸವರಾಜ್ ಅಂಬೇಡ್ಕರ್ ಕಾರ್ಯದರ್ಶಿ ಮಂಜುನಾಥ್ ಮ್ಯಾಗೇರಿ ಯಮನಪ್ಪ ಮ್ಯಾಗೇರಿ, , ಅಶೋಕ ಭಜಂತ್ರಿ, ತಾಯಪ್ಪ ಮ್ಯಾಗೇರಿ, ಕನಕೇಶ ಬಾಗೇವಾಡಿ, ಅಯ್ಯಪ್ಪ ಮ್ಯಾಗೇರಿ, ದ್ಯಾವಪ್ಪ ಇಂಗಳೇಶ್ವರ, ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ