Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಎಸ್‌ಡಿಎಂಸಿ. ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ!..

Advertisement
ಸಿಂಧನೂರು  : -ನಗರದ ಉನ್ನತಿ ಖರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಕಲಪೇಟೆ ಯಲ್ಲಿ 2023 ಮತ್ತು 24ನೇ ಸಾಲಿನ ನೂತನ (ಎಸ್ ಡಿ ಎಂ ಸಿ) ಶಾಲಾಭಿವೃದ್ದಿ ಹಾಗೂ ಮೇಲುಸ್ತುವರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ- ಹೊನ್ನೂರ ಕಟ್ಟಿಮನಿ.. ಉಪಾಧ್ಯಕ್ಷರಾಗಿ- ಶ್ರೀಮತಿ ನೇತ್ರಾವತಿ. ಆಯ್ಕೆಯಾದರು.
ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿ (ಸಿ ಆರ್ ಪಿ) ಹನುಮಂತಪ್ಪ ನವರು ಮಾತನಾಡಿ - ಶಾಲಾಭಿವೃದ್ಧಿ ಹಾಗೂ ಮೇಲುಸ್ತುವರಿ ಸಮಿತಿಯ ಜವಾಬ್ದಾರಿ ಮಹತ್ವದಾಗಿದೆ .



ಶಾಲೆಯ ಸರ್ವಾಂಗಣ ಪ್ರಗತಿಗೆ ಸಲಹೆ ಮಾಹಿತಿ ನೀಡುವ ಮೂಲಕ ಮಕ್ಕಳ ಪೋಷಕರಾಗಿ ಮಕ್ಕಳಿಗೆ ಯಾವುದೇ ರೀತಿಯ ಒತ್ತಡ ಹೇರದೆ ವಿದ್ಯಾರ್ಥಿಗಳ ಆಸಕ್ತಿಗೆ ಅಭಿರುಚಿಗೆ ಅನುಗುಣವಾಗಿ ಕಲಿಕೆ ಪ್ರೋತ್ಸಾಹಿಸಬೇಕು ಎಂದರು. ನಂತರ ಶಾಲೆಯ ಮುಖ್ಯ ಗುರುಗಳಾದ ಗುರುಬಸಪ್ಪ ಮಾತನಾಡಿ - ಎಸ್ ಡಿ ಎಂ ಸಿ. ಅಧ್ಯಕ್ಷ - ಉಪಾಧ್ಯಕ್ಷ- ಹಾಗೂ ಸದಸ್ಯರುಗಳು ಮಕ್ಕಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಶಾಲೆಯ ಸರ್ವಗೀಣ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.



ಈ ಸಂದರ್ಭದಲ್ಲಿ - ಸಿಆರ್‌ಪಿ. ಹನುಮಂತಪ್ಪ.. ಶಾಲೆಯ ಮುಖ್ಯ ಗುರುಗಳಾದ.. ಗುರುಬಸಪ್ಪ..ಮುಖ್ಯ ಶಿಕ್ಷಕರಾದ ವೆಂಕನಗೌಡ ಅವರು ಸೇರಿದಂತೆ ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗದವರು, ಸ್ಥಳೀಯರಾದ.ನರಸಪ್ಪ ಕಟ್ಟಿಮನಿ.. ನಾಗರಾಜ ಕವಿತಾಳ ಮಕ್ಕಳ ಪಾಲಕರು ಇನ್ನೂ ಅನೇಕರು ಇದ್ದರು..

ವರದಿ :ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್