Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

Advertisement
ಸಿಂಧನೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ "ಭೀಮಮಾರ್ಗ" ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ತಾಲೂಕ ಹಾಗೂ ಗ್ರಾಮ ಘಟಕಗಳ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ರಾಯಚೂರು ಜಿಲ್ಲಾಧ್ಯಕ್ಷ ಬಸವರಾಜ ತುರವಿಹಾಳ ತಿಳಿಸಿದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಾಜ್ಯಾಧ್ಯಕ್ಷ ಎಂ. ನಾರಾಯಣ ಬೆಂಗಳೂರು ಅವರ ಆದೇಶದಂತೆ, ಕಲಬುರಗಿ ವಿಭಾಗೀಯ ಅಧ್ಯಕ್ಷ ಮಂಜುನಾಥ ಸಾಸಲಮರಿ ಅವರ ಮಾರ್ಗದರ್ಶನದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ 15ನೇ ಫೆಬ್ರುವರಿ 2026 ರವಿವಾರ ರಂದು ಸಂಘಟನೆಯ ಪದಾಧಿಕಾರಿಗಳ ಸಭೆ ಕರೆದು ನೂತನ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಯಿತು
ಸಿಂಧನೂರು ತಾಲೂಕ ಅಧ್ಯಕ್ಷರಾಗಿ ಬಸವರಾಜ ನಾಯಕ, ಉಪಾಧ್ಯಕ್ಷರಾಗಿ ಸುರೇಶ್ ಹುಡಾ, ಕಾನೂನು ಸಲಹೆಗಾರರಾಗಿ ಹೆಚ್. ನಾಗೇಶ್ ಗೊರೆಬಾಳ. ಮಸ್ಕಿ ತಾಲೂಕ ಅಧ್ಯಕ್ಷರಾಗಿ ರವಿಚಂದ್ರ ಕರಾಳಕುಂಟಿ. ಸಿರವಾರ ತಾಲೂಕ ಅಧ್ಯಕ್ಷರಾಗಿ ರವಿಕುಮಾರ್. ಸಿರವಾರ ತಾಲೂಕು ಉಪಾಧ್ಯಕ್ಷರಾಗಿ ಪರಶುರಾಮ್. ಸಿಂಧನೂರು ತಾಲೂಕ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ್ ಸಾಸಲಮರಿ. ಸಾಸಲಮರಿ ಗ್ರಾಮ ಘಟಕ ಅಧ್ಯಕ್ಷರಾಗಿ ರಾಜು ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ  ಕಲ್ಬುರ್ಗಿ ವಿಭಾಗೀಯ ಅಧ್ಯಕ್ಷ ಮಂಜುನಾಥ ಸಾಸಲಮರಿ. ಜಿಲ್ಲಾಧ್ಯಕ್ಷ ಬಸವರಾಜ ತುರವಿಹಾಳ. ಅಯ್ಯಪ್ಪ ವಕೀಲರು ಮಲ್ಲಾಪುರ. ಬಸವರಾಜ.ಕೆ. ಇನ್ನಿತರ ಉಪಸ್ಥಿತರಿದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ