Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ ಸೇನಾನಿ ಡಾ. ಯಶವಂತ್ ಮಂಜುನಾಥ್ (ಎಬಿಬಿ) ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ 

Advertisement
ಬೆಂಗಳೂರು : ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಕಮಿಟಿ ಉಪಾಧ್ಯಕ್ಷ ದಾಸರಹಳ್ಳಿ ಯ ವಿಧಾನಸಭಾ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಜನನಾಯಕ ಜನಸೇವೆಯೇ ಜನಾರ್ದನ ಸೇವೆ ಎಂದು ಆದರ್ಶ ಜೀವನ ನಡೆಸುತ್ತಿರುವ ಬಾಗಲುಗುಂಟೆ ಬ್ಲಾಕಿನ ಗ್ರೆಟರ್ ಬೆಂಗಳೂರು ಪಾಲಿಕೆಯ ಪ್ರಬಲ ಆಕಾಂಕ್ಷಿ ಮಂಜುನಾಥ ನಗರದ ನಿವಾಸಿ ಶ್ರೀಮತಿ ಚಂದ್ರಕಲಾ ಹಾಗೂ ಡಾ. ಎಸ್ ಮಂಜುನಾಥ್ (ಎಬಿಬಿ) ಮಂಜಣ್ಣ ಅವರ ಸುಪುತ್ರ ಡಾ. ಯಶವಂತ್ ಮಂಜುನಾಥ್ ರವರು ದೇಶ ಸೇವೆಯೇ ಈಶ ಸೇವೆ ಎಂದು ನಂಬಿ ಗಡಿಯಲ್ಲಿ ದೇಶ ಕಾಯುತ್ತಿರುವ ಸೈನಿಕರಿಗೆ ಶುಶ್ರುತೆ ಮಾಡುತ್ತಾ ಅವರೊಟ್ಟಿಗೆ ಅಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಕೆಲ ದಿನಗಳ ರಜೆ ಮೇಲೆ ಕುಟುಂಬ ವರ್ಗದವರ ಜೊತೆಗೆ ಸೇರಲು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕ್ಯಾಪ್ಟನ್ ಅರ್ಜುನ್ ಗೌಡ (ಯಶವಂತ್ ಮಂಜುನಾಥ್)ನ ಕುಟುಂಬ ವರ್ಗದವರು ಸ್ನೇಹಿತರು ಹಿತೈಷಿಗಳು ಬಹಳ ಉಸ್ತುಕರಾಗಿ ಬರಮಾಡಿಕೊಂಡರು.



ಸ್ನೇಹಿತರು ಮತ್ತು ಕುಟುಂಬ ವರ್ಗದ ಕೆಲವು ಪುಟಾಣಿಗಳು ಸೈನಿಕ ವೇಷಧರಿಸಿ ಫಲಪುಷ್ಪಗಳನ್ನು ನೀಡಿ ವಿಶೇಷ ರೀತಿಯಲ್ಲಿ ಬರಮಾಡಿಕೊಂಡದು ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಪ್ರಯಾಣಿಕರಿಂದ ನಿಲ್ದಾಣದ ಸಿಬ್ಬಂದಿ ವರ್ಗದವರಿಂದ ಪ್ರಶಾಂಸೆಗೆ ಪಾತ್ರವಾದ್ದದ್ದು ಕಂಡುಬರುತ್ತಿತ್ತು.



ಇಷ್ಟೇ ಅಲ್ಲದೆ ಕ್ಯಾಪ್ಟನ್ ಅರ್ಜುನ್ ಗೌಡರವರ ಹುಟ್ಟುಹಬ್ಬವನ್ನು ಸಹ ಬಹಳ ಸಂಭ್ರಮ ಉಲ್ಲಾಸಗಳಿಂದ ಆಚರಿಸಿದರು ಈ ಸಂದರ್ಭದಲ್ಲಿ ಕುಟುಂಬ ವರ್ಗದವರನ್ನು ಪಾಲ್ಗೊಂಡಿದ ಹಿತೈಷಿಗಳು ತಂದೆ ಜನರ ಸೇವೆಯೇ ಜನಾರ್ದನ ಸೇವೆ ಎಂದರೆ ಮಗನು ತಂದೆಯಂತೆಯೇ ದೇಶ ಸೇವೆಯೇ ಈಶ ಸೇವೆ ಎಂದು ನಂಬಿ ನಡೆಯುತ್ತಿರುವುದು ಅಪರೂಪದಲ್ಲಿ ಅಪರೂಪ ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಭಗವಂತನು ಸಕಲವನ್ನು ಕರುಣಿಸಿ ಕಾಪಾಡಲಿ ಎಂದು ಹಾಡಿ ಹೊಗಳಿ ಖುಷಿ ಹಂಚಿಕೊಂಡರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ