Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಗವಾಡದಲ್ಲಿ ಮಂಗಳವಾರ ತಡರಾತ್ರಿ ಸರಣಿಗಳ್ಳತನ

Advertisement
ಕಾಗವಾಡ: ಪಟ್ಟಣದಲ್ಲಿ ಮಂಗಳವಾರ ತಡರಾತ್ರಿ ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿ ಸರಣಿಗಳ್ಳತನ ನಡೆದಿದ್ದು, ಮನೆಯೊಂದರ ಬೀಗ ಮುರಿದು 8 ತೊಲೆ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ನಡೆದಿದೆ.


ಅದಲ್ಲದೆ ಒಂದು ಔಷಧ ಅಂಗಡಿಯಲ್ಲಿ 500 ರೂ.ಕಳವು ಮಾಡಲಾಗಿದ್ದು, ಇನ್ನೂ 3 ಮನೆಗಳ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ.
ಮಾರುಕಟ್ಟೆ ಆವರಣದಲ್ಲಿರುವ ಸವಿತಾ ಮಾಲಗತ್ತೆ ಎಂಬುವರು ಮನೆಗೆ ಬೀಗ ಹಾಕಿ ನೆಂಟರ ಮನೆಗೆ ಹೋಗಿದ್ದರು. ಮರುದಿನ ಬಂದಾಗ ಮನೆಯ ಬೀಗ ಮುರಿದಿದ್ದು ಬೆಳಕಿಗೆ ಬಂದಿದೆ. 8 ತೊಲೆ ಚಿನ್ನಾಭರಣ ಹಾಗೂ ನಗದು ಸೇರಿ 9 ಲಕ್ಷ ಮೌಲ್ಯದ ಸಾಮಗ್ರಿ ಕಳ್ಳತನ ಮಾಡಲಾಗಿದೆ.


ನಾಲ್ಕು ಮನೆಗಳಲ್ಲಿ ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಬೀಗ ಮುರಿದು ಮನೆಗಳಲ್ಲಿನ ಟ್ರೆಜರಿ ಮುರಿದು ಅವುಗಳಲ್ಲಿರುವ ಚಿನ್ನಾಭರಣ ಮತ್ತು ಹಣ ದೋಚುವ ಪ್ರಯತ್ನ ಮಾಡಿದ್ದಾರೆ.
ಕಳ್ಳರ ಬೀಗ ಮುರಿಯುವ ವೇಳೆ ಶಬ್ದ ಕೇಳಿದ ಜನರು ಎದ್ದು ನೋಡಿದಾಗ ನಾಲ್ಕು ಜನರ ಗುಂಪೊದು ಮುಖಕ್ಕೆ ಮಾಸ್ಕ ಹಾಕಿಕೊಂಡು ಕೈಯಲ್ಲಿ ಕಲ್ಲು ಹಿಡಿದು ನಿಂತಿದ್ದನ್ನ ನೋಡಿದ್ದೇವೆ ಎಂದು ಹೇಳಿದರು
ಬೆಳಗಾವಿಯ ಶ್ವಾನದಳ ಹಾಗೂ ಬೆರಳೆಚ್ಚುವ ತಜ್ಞರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವರದಿ: ಚಂದ್ರಕಾಂತ್ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ