Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳೆಯ ನೀರಿನ ಟ್ಯಾಂಕ್ ಡೆಮಾಲಿಶ್ ಮಾಡುವ ವೇಳೆ ಕುಸಿತ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ

Advertisement
ಪಾವಗಡ: ಪಟ್ಟಣದ ಕಾವಲಗೆರೆ ಸಮೀಪದ ಹಳೆಯ ನೀರಿನ ಟ್ಯಾಂಕ್ ಡೆಮಾಲಿಶ್ ಮಾಡುವ ವೇಳೆ ಭಾರೀ ಅಪಘಾತ ಸಂಭವಿಸಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ 3 ಗಂಟೆಯಲ್ಲಿ ನಡೆದಿದೆ.

ಸುಮಾರು ಎಪ್ಪತ್ತು ವರ್ಷ ಹಳೆಯದಾದ ಟ್ಯಾಂಕ್ ನ್ನು ಶೀತಲಗೊಳಿಸುವ ಕಾರ್ಯ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಮೇಲ್ಭಾಗ ಕುಸಿದು ಮೂವರು ಕಾರ್ಮಿಕರು ಟ್ಯಾಂಕ್ ಒಳಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳು ಶರೀಫ್, ಶಾಹಿದ್ ಮತ್ತು ಉಜಾಮ ಎಂದು ಗುರುತಿಸಲಾಗಿದ್ದು, ಇವರಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ.



ಅಪಘಾತದ ನಂತರ ಎತ್ತರದ ಟ್ಯಾಂಕ್ ನಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಶ್ರಮಿಸಿ, ಅಗ್ಗ ಸೇರಿದಂತೆ ಹಲವು ಪರಿಕರಗಳ ಸಹಾಯದಿಂದ ಅವರನ್ನು ಕೆಳಕ್ಕಿಳಿಸಿದರು.

ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟ್ಯಾಂಕ್ ಶೀತಲಗೊಳಿಸುವ ಕೆಲಸ ನಡೆದಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಸುದೇಶ್ ಬಾಬು, ಮುಖ್ಯಾಧಿಕಾರಿ ಜಾಫರ್ ಷರೀಫ್, ಮುಖ್ಯ ಆಡಳಿತಾಧಿಕಾರಿ ಭಾಗ್ಯಮ್ಮ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಅಖಂಡೇಶ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲಿಸಿದರು

ವರದಿ:ಶಿವಾನಂದ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ