Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರು ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಏಳು ಜನರ ದುರ್ಮರಣ

Advertisement
ಸುರಪುರ :ತಾಲೂಕಿನ ತಿಂಥಣಿ ಸಮೀಪದ ಶಾಂತಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಏಳು ಜನರು ಸ್ಥಳದಲ್ಲಿ ಸುಟ್ಟು ಕರಕಲಾಗಿದ್ದರೆ ಸುರಪೂರಿನ್ ವೇಣು ಗೋಪಾಲಸ್ವಾಮಿ ದೇವಸ್ಥಾನದ ದರ್ಶನ ಪಡೆದು ಕೊಂಡು ಶಿರವರಾ ತೆರಳುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿ ಬೆಂಕಿ ತಗುಲಿ ಕಾರಿನಲ್ಲಿದ್ದ ಒಂದೇ ಕುಟುಂಬದವರ ಏಳು ಜನರು ದುರ್ಮರಣ ರಾಯಚೂರ ಜಿಲ್ಲೆಯ ಶಿರವರ ಪಂಚಾಯತ ಸದಸ್ಯ ಕೃಷ್ಣ ನಾಯಕ್ ಕುಟುಂಬದವರ ಇಬ್ಬರು ಮಕ್ಕಳು ಗಾಯಗೊಂಡಿದ್ದು ಅವರನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ವೇಳೆ ಘರ್ಷಣೆಗೆ ಎರಡು ವಾಹನಗಳಿಗೆ ಬೆಂಕಿ ಹತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿತು ಕಾರಿನಲ್ಲಿದ್ದ ಜನರು ಸುಟ್ಟು ಕರಕಲಾಗಿ ಕೆಲವರ ಬುರುಡೆಗಳು ಮಾತ್ರ ಕಾಣುತ್ತಿದ್ದವು ಸ್ಥಳಕ್ಕೆ ಅಗ್ನಿಶಾಮಕ ದಳ ಸ್ಥಳೀಯರು ಮತ್ತು ಪೊಲೀಸರ ನೆರವಿನೊಂದಿಗೆ ಉಳಿದವರನ್ನು ರಕ್ಷಿಸಲಾಗಿದೆ ಈ ಅಪಘಾತದಲ್ಲಿ ಮೃತಪಟ್ಟ ಕೃಷ್ಣ ನಾಯಕ್ (೫೨) ಪತ್ನಿ ಅನಂತಕಲ್ (೪೫) ಶರಣಪ್ಪ(೩೫)ನಿಸರ್ಗ ಶರಣಪ್ಪ (೩೦) ಸಿದ್ಧಾರ್ಥ್(೩)ಶಶಿಕಲಾ(೩೦) ಆರು ಜನರ ಮಕ್ಕಳಾದ ಆದ್ವಿಕ(೫) ಶ್ರೀನಿಧಿ (೨) ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನಾ ಸ್ಥಳಕ್ಕೆ ಸುರಪುರಿನ ಶಾಸಕ ರಾಜ ವೇಣುಗೋಪಾಲ್ ನಾಯಕ್,ಮತ್ತು ಅಧಿಕಾರಿಗಳು ಬೇಟಿ ನೀಡಿ ಮೃತ ಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ