Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯತೆ ಮರೆದ ಮಾಜಿ ಶಾಸಕ ಶಹಜಹಾನ್ ಡೊಂಗರಗಾವ

Advertisement
ಐಗಳಿ : ಅಥಣಿ ವಿಜಯಪೂರ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಅರಟಾಳ ಕ್ರಾಸ್ ಹತ್ತಿರ ಅಪಘಾತ ಸಂಬವಿಸಿದೆ. ಡಿಸೈಲ್ ಮುಗಿದು ನಿಂತದ ಗುಡ್ಸ ವಾಹನಕ್ಕೆ ದ್ವಿಚಕ್ರ ವಾಹನ ಸವಾರ ಗುದ್ದಿದ ಪರಿಣಾಮವಾಗಿ ತೆಲೆಗೆ ಮತ್ತು ಕೈಗೆ ಭಾರಿ ಗಾಯವಾಗಿದೆ.

ಇದೆ ಸಮಯದಲ್ಲಿ ಅಥಣಿ ಮಾಜಿ ಶಾಸಕರು ಶಹಜಹಾನ್ ಡೊಗರಗಾಂವ ಅವರು ಅಥಣಿಯಿಂದ ವಿಜಯಪುರಕ್ಕೆ ಹೊರಟಿದ್ದರು ಅಪಘಾತವಾಗಿದನ್ನು ನೋಡಿ ಅಪಘಾತಕ್ಕೆ ಈಡಾದ ವ್ಯಕ್ತಿಯನ್ನು ಉಪಚರಿಸಿ ರಕ್ಷಿಸಲು ತಾವೇ ಹಾಯವೇ ಅಂಬುಲೆನ್ಸ್ ಗೆ ಫೋನ್ ಮಾಡಿ ಕರೆಸಿ ತಾವೇ ಅವರನ್ನು ಎತ್ತಿ ಅಂಬುಲೆನ್ಸ್ ನಲ್ಲಿ ಹಾಕಿ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಕಳಿಸಿಕೊಟ್ಟ ಮಾನವೀಯತೆ ಮರೆದ್ದಿದ್ದಾರೆ ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಐಗಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವರದಿ  : ಆಕಾಶ ಮಾದರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ