Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಿ ನಾಗಪ್ಪಾ ಪಕ್ಕದ ಮೈದಾನದಲ್ಲಿ ಶಂಬು ಕಲ್ಲೋಳಿಕರ್ ಭರ್ಜರಿ ಪ್ರಚಾರ.

Advertisement
ಚಿಕ್ಕೋಡಿ :- ಇವತ್ತು ರವಿವಾರ ಬೆಳಿಗ್ಗೆ 10 ರಿಂದ 3 ಗಂಟೆವರೆಗೆ ಶ್ರೀ ಶಂಬು
ಕಲ್ಲೋಳಿಕರ ಅವರ ನೇತೃತ್ವದಲ್ಲಿ ಬುದ್ಧ ಪುತ್ತಳಿಗೆ ದ್ವೀಪ ಹಚ್ಚುವ ಮೂಲಕ ಬೃಹತ್ ಪ್ರಚಾರದ ಕಾರ್ಯಕ್ರಮ ಮಾಡಲಾಯಿತು.



ಈ ಕಾರ್ಯಕ್ರಮದಲ್ಲಿ ಶ್ರೀ ಪ್ರಕಾಶ್ ಅಂಬೇಡ್ಕರ್ ಅವರನ್ನು ಸ್ವಾಗತಿಸಿದ ನಂತರ ಚಿಕ್ಕೋಡಿ ಲೋಕಸಭಾ ಸ್ವತಂತ್ರ ಅಭ್ಯರ್ಥಿಯಾದ ಶಂಬು ಕಲ್ಲೋಳಿಕರ್ ಇವರು ಮಾತನಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಎಲ್ಲ ಸುಳ್ಳು ಗ್ಯಾರಂಟಿಗಳನ್ನು ಕೊಟ್ಟು ಜನರಿಗೆ ಮೋಸ ಮಾಡುತ್ತಿದೆ ಎಂದರು.

ಇಂತಹ ಸುಳ್ಳು ಗ್ಯಾರಂಟಿಗಳಿಗೆ ಮೋಸ ಹೋಗಬಾರದು ಆದ್ದರಿಂದ ದಿನಾಂಕ 7 ರಂದು ನಡೆಯಲಿರುವ ಮತದಾನ ಬೂತ್ ಗಳಲ್ಲಿ ತಾವು ಬಂದು ನಿಮ್ಮ ಒಳ್ಳೆಯ ಸೇವೆ ಮಾಡಲು ನನಗೆ ಮತ ಕೊಟ್ಟು ಈ ಅಭ್ಯರ್ಥಿಯನ್ನು ಪ್ರಚಂಡ ಮತಗಳಿಂದ ಆರಿಸಿ ತರಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಮೊಮ್ಮಗನಾದ ಪ್ರಕಾಶ್ ಅಂಬೇಡ್ಕರ್ ಅವರು ಮಾತನಾಡಿ.

ಕಾಂಗ್ರೆಸನವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ ಅವರು ಸದಾ ನಮ್ಮ ಭವಿಷ್ಯದ ಜ್ಯೋತಿಯಾಗಿ ಅವರು ಕೊನೆ ಉಸಿರು ಎಳೆದ ನಂತರ ಅಲ್ಲಿ ಅವರಿಗೆ ಅಂತ್ಯಕ್ರಿಯೆಗೆ ಜಾಗ ಕೊಡಲಿಲ್ಲ ಅವರಿಗೆ ಯಾವುದು ಕೂಡ ರತ್ನ ಪ್ರಶಸ್ತಿಯನ್ನು ಕೊಡಲಿಲ್ಲ ಈಗ ಅವರನ್ನು ನೆನೆಸಿಕೊಳ್ಳುತ್ತಾರೆ ಎಂದರು.

ಬಿಜೆಪಿಯವರು ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು ಅದಕ್ಕಾಗಿ ಈ ಶಂಭು ಕಲ್ಲೋಳಿಕರವರನ್ನು ಆರಿಸಿ ತಂದು ಈ ಕ್ಷೇತ್ರದಲ್ಲಿ ಒಂದು ಇತಿಹಾಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಶಿವಾಜಿ ಮಾನೆ, ಸಂಭಾಜಿ ಪಾಟೀಲ್, ಕಿಸಾನ್ ನಂದಿ, ಸಂಜಯ್ ನಾಯಕ್, ಸರ್ಜೆರಾವ್ ಹೆಗಡೆ, ಪ್ರಕಾಶ್ ನಾಯಕ್, ನಾರಾಯಣ ಚೌಹಾನ್, ಉತ್ತಮ ಮಡೆಕರ್, ಸೀತಲ್ ಕಾಂಬಳೆ, ನಾಮದೇವ ಸಾಳುoಕೆ, ತಾನಾಜಿ ಪಾಟೀಲ್, ಬಾಬಾಸಾಹೇಬ್ ಪಾಟೀಲ್, ಇನ್ನು ಇತರ ಎಲ್ಲ ಕಾರ್ಯಕರ್ತರು ಹಾಗೂ ಸಾವಿರಾರು ಜನರ ಪ್ರಸ್ತುತಿಯಲ್ಲಿ ಕಾರ್ಯಕ್ರಮ ನಡೆಯಿತು.

ವರದಿ ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ